SYS ಉಜಿರೆ ಬ್ರಾಂಚ್ ಮಹಾಸಭೆಯು ದಿನಾಂಕ 19/10/2019 ನೇ ಶನಿವಾರ ಮಗ್ರಿಬ್ ನಮಾಝಿನ ಬಳಿಕ ಬದ್ರುಲ್ ಹುದಾ ಮದರಸ ಹಳೆಪೇಟೆ ಉಜಿರೆಯಲ್ಲಿ ಅಧ್ಯಕ್ಷರಾದ ಉಮರ್ ಕುಂಞಿ ನಾಡ್ಜೆಯವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಯ್ಯಿದ್ ಇಸ್ಮಾಯಿಲ್ ತಂಙಳ್ ರವರು ದುಆ ನೆರವೇರಿಸಿದರು.ಉಜಿರೆ ಖತೀಬರಾದ B.A ಅಬ್ಬಾಸ್ ಮದನಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
SYS ಉಜಿರೆ ಬ್ರಾಂಚ್ನ ನೂತನ ಅಧ್ಯಕ್ಷರಾಗಿ ಹೈದರ್ ಮದನಿ,ಕಾಶಿಬೆಟ್ಟು ಪ್ರ.ಕಾರ್ಯದರ್ಶಿಯಾಗಿ ಹಾರಿಸ್ AtoZ ಕೋಶಾಧಿಕಾರಿಯಾಗಿ B.M ಹುಸನಬ್ಬ ಉಪಾಧ್ಯಕ್ಷರಾಗಿ ಹುಸೈನ್ ನ್ಯಾಷನಲ್ ಜೊ.ಕಾರ್ಯದರ್ಶಿಗಳಾಗಿ ಅಶ್ರಫ್ KCF,ಅಶ್ರಫ್ M.H ಹಾಗೂ 16 ಸದಸ್ಯರ ಸಮಿತಿಯನ್ನು ಆಯ್ಕೆ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಉಜಿರೆ ಸೆಂಟರ್ ನಾಯಕರಾದ ಇಬ್ರಾಹಿಮ್ ಕಕ್ಕಿಂಜೆ, ಎಸ್.ಎಂ ಕೋಯ ತಂಙಳ್, ಹಾಗೂ SYS ಹಾಗೂ SSF ಕಾರ್ಯಕರ್ತರು ಉಪಸ್ಥಿತರಿದ್ದರು.
ಉಮರ್ ಕುಂಞಿ ನಾಡ್ಜೆ ಸ್ವಾಗತಿಸಿದರು, ಕೊನೆಯಲ್ಲಿ ಅಶ್ರಫ್ KCF ವಂದಿಸಿದರು.
✍ಎಂ.ಎಂ.ಉಜಿರೆ















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ