ಶಾರ್ಜಾ: ನರೇಂದ್ರ ಮೋದಿ ಸರಕಾರದ ಮುಸ್ಲಿಂ ವಿರೋಧಿ ಧೋರಣೆಯನ್ನು ನೊಬೆಲ್ ಪ್ರಶಸ್ತಿ ವಿಜೇತ ಓರ್ಹಾನ್ ಪಮುಖ್ ಟೀಕಿಸಿದ್ದು, ಅಲ್ಪಸಂಖ್ಯಾತ ವಿರೋಧಿ ಧೋರಣೆಯನ್ನು ಸರಕಾರವು ಸರಿಪಡಿಸಬೇಕು ಎಂದು ಪಮುಖ್ ಬಯಸಿದ್ದಾರೆ. ಅವರು ಶಾರ್ಜಾ ಅಂತರ್ರಾಷ್ಟ್ರೀಯ ಪುಸ್ತಕ ಮೇಳದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು.
ಜನಾಂಗೀಯತೆಯ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ನೆಪದಲ್ಲಿ ಮುಸ್ಲಿಮರು ಸೇರಿದಂತೆ ಅಲ್ಪಸಂಖ್ಯಾತರ ವಿರುದ್ಧದ ನಿಲುವು ಸ್ವೀಕಾರಾರ್ಹವಲ್ಲ ಎಂದು ಓರ್ಹಾನ್ ಪಮುಖ್ ತಿಳಿಸಿದರು.
ಪ್ರಪಂಚದಾದ್ಯಂತ ಅಲ್ಪಸಂಖ್ಯಾತರು, ಜನಾಂಗೀಯ ಗುಂಪುಗಳು ಮತ್ತು ನಿರಾಶ್ರಿತರು ದೊಡ್ಡ ಸವಾಲನ್ನು ಎದುರಿಸುತ್ತಿದ್ದಾರೆ, ಇದು ಎಷ್ಟು ಕಾಲ ಮುಂದುವರಿಯುತ್ತದೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಹೇಳಿದ ಅವರು, ಮಲಯಾಳಂನಲ್ಲಿ ಅವರ ಕೃತಿಗಳ ಸ್ವೀಕಾರವು ಆಶ್ಚರ್ಯಕರವಾಗಿದೆ ಎಂದು ಹೇಳಿದರು.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ