ಚಿತ್ರದುರ್ಗ: ಮಿಲಾದುನ್ನಬಿ ಪ್ರಯುಕ್ತ ಚಿತ್ರದುರ್ಗದಲ್ಲಿ ಬೃಹತ್ ಮಿಲಾದ್ ಕಾನ್ಫರೆನ್ಸ್ ಬುರ್ದಾ ಮಜ್ಲಿಸ್ ನಡೆಸಲಾಯಿತು.

ಕೇರಳದಿಂದ ಬಂದ ಇಲಲ್ ಹಬೀಬ್ ಬುರ್ದಾ ಇಖ್ವಾನ್ ಬುರ್ದಾ ಮಜ್ಲಿಸ್ ಮತ್ತು ನಾತ್ ಮಹ್ಫಿಲಿಗೆ ನೇತೃತ್ವ ನೀಡಿದರು. ಹಾಫಿಝ್ ಆದಮ್ ಹಝ್ರತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

ಎಸ್ಎಸ್ಎಫ್ ಜಿಲ್ಲಾಧ್ಯಕ್ಷ ಎಂಎಸ್ಎಂ ಜುನೈದ್ ಸಖಾಫಿ ಮೀಲಾದುನ್ನಬಿ ಸಂದೇಶ ನೀಡಿದರು. ಕರ್ನಾಟಕ ಮುಸ್ಲಿಂ ಜಮಾತ್ ರಾಜ್ಯ ಕಾರ್ಯದರ್ಶಿ ಅಡ್ವಕೇಟ್ ಝುಲ್ಫೀಕರ್ ಕಾರ್ಯಕ್ರಮದಲ್ಲಿ ಶುಭ ಹಾರೈಸಿದರು ಮತ್ತು ಕೊನೆಯದಾಗಿ ವಂದನೆ ಅರ್ಪಿಸಿದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ