ಉಡುಪಿ: ಬಾಬರಿ ಮಸೀದಿಯ ವಿವಾದದ ಬಗ್ಗೆ ಬಹಳ ವರ್ಷಗಳ ಬಳಿಕ ನೀಡಿದ ಸುಪ್ರೀಂ ಕೋರ್ಟ್ ತೀರ್ಪು ಮುಸ್ಲಿಮರಲ್ಲಿ ಅತ್ರಿಪ್ತಿ ತಂದಿದರೂ ಕೋರ್ಟ್ ನ ತೀರ್ಪನ್ನು ನಾವು ಗೌರವಿಸುತ್ತೇವೆ.
ಹಲವು ವರ್ಷಗಳಿಂದ ಹಿಂದು ಹಾಗೂ ಮುಸ್ಲಿಮರ ಮಧ್ಯೆ ಐಕ್ಯತೆಯನ್ನು ಕದಡಿಸುವವರಿಗೆ ಆಯುಧವಾಗಿರುವ ಈ ಬಾಬರಿ ಮಸೀದಿ ಹಾಗೂ ರಾಮ ಜನ್ಮಭೂಮಿಯ ಸಮಸ್ಯೆಗೆ ಸುಪ್ರೀಂ ಕೋರ್ಟ್ ನಾಂದಿ ಹಾಡಿರುವುದು ಸಂತೋಷಕರ.
ಈ ಒಂದು ವಿವಾದದಿಂದ ತುಂಬಾ ಮಾನವ ಜೀವಗಳನ್ನು ಕಳೆದುಕೊಂಡಿದೆ. ಇನ್ನಾದರೂ ಅದಕ್ಕೆ ಕಡಿವಾಣ ಬೀಳಲಿ.
ಈ ನೆಪದಲ್ಲಿ ನಡೆಯುತ್ತಾ ಇರುವ ರಾಜಕೀಯ ಕೊನೆಗೊಳ್ಳಲಿ. ಇದನ್ನು ನೆಪವಾಗಿಟ್ಟುಕೊಂಡು ನಾವು ಯಾವುದೇ ಸಮುದಾಯಗಳು ಮತ್ತು ಸಂಘಟನೆಗಳು ಸಮಾಜದ ಐಕ್ಯತೆಗೆ ಭಂಗತರುವ ಕೆಲಸಕ್ಕೆ ಕೈ ಹಾಕಬಾರದಾಗಿ ಕರ್ನಾಟಕ ಮುಸ್ಲಿಂ ಜಮಾಅತ್ ಉಡುಪಿ ಜಿಲ್ಲಾ ಸಮಿತಿ, ಸುನ್ನೀ ಸಂಯುಕ್ತ ಜಮಾಅತ್ ಹಾಗೂ ಎಸ್ ವೈ ಎಸ್ ಉಡುಪಿ ಜಿಲ್ಲಾ ಸಮಿತಿ ವಿನಂತಿಸುತ್ತಿದೆ.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ