ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಅಲ್ ಐನ್ ಝೋನ್ ವತಿಯಿಂದ ಅರಿವಿನ ಕ್ರಾಂತಿಗೆ ಪ್ರತಿಭೆಗಳ ನಡಿಗೆ ಎಂಬ ಶೀರ್ಷಿಕೆಯಡಿ ಝೋನ್ ಮಟ್ಟದ ಪ್ರತಿಭೋತ್ಸವ 2019 ಕಾರ್ಯಕ್ರಮವನ್ನು ನವೆಂಬರ್ 8 ರಂದು ಅಲ್ ಐನ್ ಕೆಸಿಎಫ್ ಕಛೇರಿಯಲ್ಲಿ ಅತ್ಯಂತ ಯಶಸ್ವಿಯಾಗಿ ಆಯೋಜಿಸಲಾಯಿತು.

ಅನಿವಾಸಿ ಕನ್ನಡಿಗ ಪುರುಷರಿಗೆ, ಮಹಿಳೆಯರಿಗೆ ಹಾಗೂ ಮಕ್ಕಳಿಗಾಗಿ ವಿವಿಧ ರೀತಿಯ ಪ್ರತಿಭಾ ಸ್ಪರ್ಧೆ ನಡೆಸಲಾಯಿತು. ಕಿರಾಅತ್, ಭಾಷಣ, ಹಾಡುಗಾರಿಕೆ, ಕ್ವಿಜ್, ಖಾದ್ಯ ತಯಾರಿಕೆ, ಕಸದಿಂದ ರಸ ಮುಂತಾದ ಹಲವಾರು ಸ್ಪರ್ಧೆಗಳನ್ನು ನಡೆಸಿ ವಿಜೇತರಿಗೆ ಬಹುಮಾನ ನೀಡಲಾಯಿತು.
ಝೋನ್ ಅಧ್ಯಕ್ಷರಾದ ಹಾಫಿಲ್ ಸಫ್ವಾನ್ ಸಖಾಫಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಉಸ್ಮಾನ್ ಸಖಾಫಿ, ಇಮ್ತಿಯಾಜ್ ಬೈರಿಕಟ್ಟೆ, ರಜಬ್ ನಾವುಂದ ಮತ್ತಿತರರು ತೀರ್ಪುಗಾರರಾಗಿ ಭಾಗವಹಿಸಿದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ