ತಪ್ಪಾದ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ ಅನೇಕ ವಲಸಿಗರು ಜನರು ಮಧುಮೇಹದಿಂದ ಬಳಲುತ್ತಿದ್ದಾರೆ. ಜೀವನಶೈಲಿ ಮತ್ತು ಆಹಾರ ಪದ್ಧತಿಯನ್ನು ಸರಿಹೊಂದಿಸುವ ಮೂಲಕ ಮಧುಮೇಹದ ಅಪಾಯವನ್ನು ತಡೆಯಲು ಸಹಾಯವಾಗಲಿದೆ ಎಂದು ವೈದ್ಯಕೀಯ ತಜ್ಞರು ಅಂದಾಜಿಸಿದ್ದಾರೆ.
ರೋಗ ಲಕ್ಷಣಗಳನ್ನು ನಿರ್ಲಕ್ಷಿಸಕೂಡದು. ಚಿಕಿತ್ಸೆ ಪಡೆಯುವುದಕ್ಕಿಂತ ಅನಾರೋಗ್ಯಕ್ಕೆ ತುತ್ತಾಗದಂತೆ ಎಚ್ಚರ ವಹಿಸುವುದು ಉತ್ತಮ ಎಂದು ವೈದ್ಯರು ಹೇಳುತ್ತಾರೆ.
ಕೆಲಸದ ಸಮಯದಲ್ಲಿ ಫಾಸ್ಟ್ ಫುಡ್ ಆಹಾರವನ್ನು ಅವಲಂಬಿಸಿರುವುದು ಮತ್ತು ವ್ಯಾಯಾಮ ಮಾಡಲು ಸಮಯ ಸಿಗದ ಜನರು ಮಧುಮೇಹಕ್ಕೆ ತುತ್ತಾಗುವ ಸಾಧ್ಯತೆ ಹೆಚ್ಚು. ಜೀವನಶೈಲಿ ಮುಖ್ಯ ಖಳನಾಯಕನಾಗಿದ್ದು, ರೋಗಲಕ್ಷಣಗಳನ್ನು ನಿರ್ಲಕ್ಷಿಸುವುದು ಹಾನಿಕಾರಕ. ಮಧುಮೇಹ ಹೊಂದಿರುವ ಪೋಷಕರು ಮತ್ತು ನಿಕಟ ಸಂಬಂಧಿಗಳು ಹೆಚ್ಚಿನ ಗಮನ ನೀಡುವುದು ಉತ್ತಮ.
ಮಧುಮೇಹ ಅಪಾಯಕಾರಿ. ಆದರೆ ನೀವು ಮನಸ್ಸು ಮಾಡಿದರೆ ಅದನ್ನು ಸರಿಪಡಿಸಬಹುದು ಎಂದು ವೈದ್ಯರು ತಿಳಿಸಿದರು. ಮಧುಮೇಹದಿಂದ ಬಳಲುತ್ತಿರುವವರ ಸಂಖ್ಯೆಯಲ್ಲಿ ಹೆಚ್ಚಳ ಉಂಟಾಗಿದ್ದು, ಜೀವನಶೈಲಿ ಮತ್ತು ಅಭ್ಯಾಸವನ್ನು ಬದಲಾಯಿಸಬೇಕು ಎಂದು ವೈದ್ಯಕೀಯ ತಜ್ಞರು ಎಚ್ಚರಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ