ಮಂಗಳೂರು :ಕಂಡತ್ ಪಳ್ಳಿ ಜುಮಾ ಮಸೀದಿ ಮಂಗಳೂರು ಇದರ ಅಧೀನದಲ್ಲಿ ರುವ ಮುಹಮ್ಮದೀಯ ಮದ್ರಸ ವಿಧ್ಯಾರ್ಥಿಗಳಿಂದ ಪ್ರವಾದಿ ಮಹಮ್ಮದ್ ಮುಸ್ತಫ ಸಲ್ಲಲ್ಲಾಹು ಅಲೈವಹಿಸ್ಸಲ್ಲಂರವರ ಜನ್ಮ ಮಾಸಾಚರಣೆಯ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು ಮಸೀದಿ ಅಧ್ಯಕ್ಷ ರಾದ ಮಾಜಿ ಮೇಯರ್ ಅಧ್ಯಕ್ಷ ತೆಯಲ್ಲಿ ನಡೆಯಿತು.

ಖತೀಬರಾದ ಪಿ ಎ ಮುಹಮ್ಮದ್ ರಫೀಕ್ ಮದನಿ ಅಲ್ ಕಾಮಿಲ್ ಸಖಾಫಿ ಕೆಲವು ಹಿತವಚನದೊಂದಿಗೆ ಸರ್ವರನ್ನೂ ಸ್ವಾಗತಿಸಿ ದರು. ಈ ಸಂದರ್ಭದಲ್ಲಿ ವೇದಿಕೆಯ ಲ್ಲಿ ಸದರ್ ಉಸ್ತಾದ್ ಮುಹಮ್ಮದ್ ಷರೀಫ್ ಸಖಾಫಿ, ಮದ್ರಸ ಶಿಕ್ಷಕರಾದ ಉಮರ್ ಮದನಿ, ಅಬೂಬಕ್ಕರ್ ಮದನಿ ಹಾಗೂ ಆಡಳಿತ ಸಮಿತಿಯ ಉಪಾಧ್ಯಕ್ಷ ಸಮೀಮ್ ಪ್ರಧಾನ ಕಾರ್ಯದರ್ಶಿ ಹಾಮದಾಕ ಕೋಶಾಧಿಕಾರಿ ಪಾರೂಕು ಸದಸ್ಯ ರಾದ ಹಸನಬ್ಬ, ಮಹ್ ಮೂದ್, ಅಬ್ದುಲ್ ರಹಿಮಾನ್, ಸ್ಥಳೀಯ ನಾಯಕರಾದ ಸಂಶುದ್ದೀನ್, ಅಶ್ರಪ್ ಕಿನಾರ ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ