ಉಪ್ಪಿನಂಗಡಿ, ನ.26: SJU.SJM.SMS.SYS.SSF ಉಪ್ಪಿನಂಗಡಿ ವತಿಯಿಂದ ಸುನ್ನೀ ಸೆಂಟರ್ ನಲ್ಲಿ ಹುಬ್ಬುರ್ರಸೂಲ್ ಮೌಲಿದ್ ಮಜ್ಲಿಸ್ ಉಪ್ಪಿನಂಗಡಿ ರಿಜಿನಲ್ ಅಧ್ಯಕ್ಷ ಇಸ್ಹಾಖ್ ಹಾಜಿ ಮೇದರಬೆಟ್ಟು ರವರ ಅಧ್ಯಕ್ಷತೆಯಲ್ಲಿ ಸೆಂಟರ್ ಅಧ್ಯಕ್ಷ ಸಾದತ್ ತಂಙಳ್ ಕರ್ವೇಲು ರವರ ಪ್ರಾರ್ಥನೆ ಮೂಲಕ ನಡೆಯಿತು.
ಪ್ರಸ್ತುತ ಕಾರ್ಯಕ್ರಮದಲ್ಲಿ SJU ಉಪ್ಪಿನಂಗಡಿ ಝೋನಲ್ ಕೋಶಾಧಿಕಾರಿ ಅಲ್ ಹಾಜಿ ಉಮರ್ ಕುಂಞಿ ಮುಸ್ಲಿಯಾರ್ ಉದ್ಘಾಟಿಸಿದರು SJM ಉಪ್ಪಿನಂಗಡಿ ರೇಂಜ್ ಅಧ್ಯಕ್ಷ ಮುತ್ತಲಿಬ್ ಸಖಾಫಿ ಪ್ರಭಾಷಣ ನಡೆಸಿದರು.
ಈ ಕಾರ್ಯಕ್ರಮದಲ್ಲಿ SJU ಉಪ್ಪಿನಂಡಿ ಝೋನಲ್ ಪ್ರ ಕಾರ್ಯದರ್ಶಿ ಡಿ ಹೆಚ್ ಇಬ್ರಾಹಿಂ ಸಅದಿ ನೆಕ್ಕಿಲಾಡಿ.SSF ಉಪ್ಪಿನಂಗಡಿ ಡಿವಿಶನ್ ಅಧ್ಯಕ್ಷ ಮಸ್ಹೂದ್ ಸಅದಿ ಪದ್ಮುಂಜ.SJM ಉಪ್ಪಿನಂಗಡಿ ರೇಂಜ್ ಪ್ರ ಕಾರ್ಯದರ್ಶಿ ಅಬ್ದುರ್ರಝಾಖ್ ಲತೀಫಿ ಕುಂತೂರು SMA ಉಪ್ಪಿನಂಗಡಿ ರಿಜಿನಲ್ ಪ್ರ ಕಾರ್ಯದರ್ಶಿ ಅಬ್ದುಲ್ ಬಶೀರ್ ಮದನಿ ಕೆಮ್ಮಾರ. ಉಪಾಧ್ಯಕ್ಷ ಉಮರ್ ತಾಜ್ ನೆಲ್ಯಾಡಿ.SMA ಝೋನಲ್ ಕಾರ್ಯದರ್ಶಿ ಮುಹಮ್ಮದ್ ಸಖಾಫಿ ಕನ್ಯಾಡಿ ಹಾಗೂ ಉಪ್ಪಿನಂಗಡಿ ಝೋನಲ್.ರಿಜಿನಲ್ ರೇಂಜ್. ಸೆಂಟರ್.ಡಿವಿಶನ್ ವ್ಯಾಪ್ತಿಯ ಉಲಮಾ, ಉಮರಾ ನೇತರರು ಕಾರ್ಯಕರ್ತರು ಭಾಗವಹಿಸಿ ದ್ದರು.
SYS ಉಪ್ಪಿನಂಗಡಿ ಸೆಂಟರ್ ಪ್ರ ಕಾರ್ಯದರ್ಶಿ ಅಬ್ಬಾಸ್ ಮದನಿ ಬಂಡಾಡಿ ಸ್ವಾಗತಿಸಿ SSF ಉಪ್ಪಿನಂಗಡಿ ಡಿವಿಶನ್ ಪ್ರ ಕಾರ್ಯದರ್ಶಿ ರಹ್ಮಾನ್ ಪದ್ಮುಂಜ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ