ಪುತ್ತೂರು: ಸೇವಾ ರಂಗದಲ್ಲಿ 50ವರ್ಷ ಪೂರೈಸಿದ ಉಲಮಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ,30ನೇ ವರ್ಷಾಚರಣೆಯ ಸಂಭ್ರಮದಲ್ಲಿರುವ ದಾರುಲ್ ಇರ್ಷಾದ್ ಸಂಸ್ಥೆಯ ಶಿಲ್ಪಿ ಝೈನುಲ್ ಉಲಮಾರಿಗೆ ಪೌರ ಸನ್ಮಾನ ಹಾಗೂ ಬೃಹತ್ ಸುನ್ನೀ ಸಮಾವೇಷದ ಸ್ವಾಗತ ಸಮಿತಿ ಕೆ.ಜಿ.ಎನ್ ಮಿತ್ತೂರು ಕ್ಯಾಂಪಸ್ ನಲ್ಲಿ ನಡೆಯಿತು.
ಗೌರಾವಾಧ್ಯಕ್ಷರಾಗಿ ಇಬ್ರಾಹಿಂ ಫೈಝೀ ಕನ್ಯಾನ, ಚೆಯರ್ಮ್ಯಾನ್ ಆಗಿ ಆದಂ ಹಾಜಿ ಪಡೀಲ್, ಕನ್ವೀನರಾಗಿ ಝುಭೈರ್ ಭ್ರೈಟ್ ಪೋಳ್ಯ, ಕೋಶಾಧಿಕಾರಿಯಾಗಿ ಬಶೀರ್ ಹಾಜಿ ಶೇಕಮಲೆ, ವೈಸ್ ಚೆಯರ್ಮ್ಯಾನ್ ಗಳಾಗಿ ಅರಿಯಡ್ಕ ಅಬ್ದುರ್ರಹ್ಮಾನ್ ಹಾಜಿ, ಹಸೈನಾರ್ ಹಾಜಿ ಕೊಡಿಪ್ಪಾಡಿ, ಇಸ್ಮಾಯಿಲ್ ಹಾಜಿ ಬೈತಡ್ಕ ಹಾಗೂ ವೈಸ್ ಕನ್ವೀನರ್ ಗಳಾಗಿ ಶರೀಫ್ ಸಖಾಫಿ ಮಾಣಿ, ಅಡ್ವೊಕೇಟ್ ಶಾಕಿರ್ ಹಾಜಿ ಮಿತ್ತೂರು, ಶಾಹುಲ್ ಹಮೀದ್ ಕಬಕ ಹಾಗೂ ವಿವಿಧ ಕಮಿಟಿಗಳಿಗೆ ವಿವಿಧ ಮುಖ್ಯಸ್ಥರನ್ನು ನೇಮಿಸಲಾಯಿತು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ