ಕರ್ನಾಟಕ ಸುನ್ನೀ ಸ್ಟೂಡಂಟ್ಸ್ ಫೆಡರೇಷನ್ ಎಸ್ಸೆಸ್ಸೆಫ್ ಇದರ ಪೇರಿಮಾರ್ ಶಾಖೆಯ ನೂತನ ಕಛೇರಿಗೆ ಶಿಲಾನ್ಯಾಸ ನ.27 ರಂದು ಸಾಯಂಕಾಲ ನಡೆಯಿತು.ಸ್ಥಳೀಯ ಖತೀಬ್ ರಫೀಕ್ ಸಅದಿ ಉಸ್ತಾದ್ ಶಿಲಾನ್ಯಾಸಕ್ಕೆ ನೇತೃತ್ವ ನೀಡಿದರು.
ಕಾರ್ಯಕ್ರಮದಲ್ಲಿ ದಾರುಲ್ ಉಲೂಂ ಮದರಸ ಪೇರಿಮಾರ್ ಅಧ್ಯಾಪಕರಾದ ಅಬೂಬಕರ್ ಸಿದ್ದೀಕ್ ಲತೀಫಿ, ಮುಹಮ್ಮದ್ ನಿಝಾಮಿ, ನವಾಝ್ ಝೈನಿ, ಶಾಖಾ ಅಧ್ಯಕ್ಷ ನಝೀರ್, ಉಪಾಧ್ಯಕ್ಷ SK ರಿಯಾಝ್, ಜೊತೆ ಕಾರ್ಯದರ್ಶಿ ಉನೈಸ್, ಸದಸ್ಯರಾದ ಶಿಹಾಬುದ್ದೀನ್, ಅಮೀನ್ ಮಾಲಿಕ್, ತಬ್ಶೀರ್ ಮಸ್ಜಿದುಲ್ ಖಿಳರ್ ಅಧ್ಯಕ್ಷರಾದ ಶಾಫಿಯಾಕ, ಸ್ಥಳೀಯರಾದ ಅಬೂಸಾಲಿಹಾಕ, ಹಮೀದಾಕ ಮತ್ತಿತರರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ