ದಮ್ಮಾಮ್ ನಲ್ಲಿ ಆದಿತ್ಯವಾರದಂದು ಅಪಘಾತಕ್ಕೀಡಾಗಿ ಮರಣ ಹೊಂದಿದ ಕೃಷ್ಣಾಪುರ ನಿವಾಸಿ ಜುಬೈಲ್ ಕೆಸಿಎಫ್ ಸದಸ್ಯ ನೌಶೀದ್ ಕೃಷ್ಣಾಪುರ ರವರ ಮಯ್ಯಿತ್ ದಫನ ಕಾರ್ಯವನ್ನು ಜುಬೈಲ್ ಮಸ್ಜಿದ್ ಖಬರ್ ಸ್ಥಾನದನಲ್ಲಿ ಬುಧವಾರ ಮಗ್ರಿಬ್ ನಮಾಜಿನ ಬಳಿಕ ನಡೆಸಲಾಯಿತು.



ಅಪಘಾತವಾದ ತಕ್ಷಣವೇ ಅದಕ್ಕೆ ಬೇಕಾದ ಕಾರ್ಯಗಳು ಮತ್ತು ದಾಖಲೆ ಪತ್ರಗಳನ್ನು ಸರಿಪಡಿಸುವಲ್ಲಿ ಕೆ.ಸಿ.ಎಫ್ ಸೌದಿ ಅರೇಬಿಯಾ ಸಾಂತ್ವನ ವಿಭಾಗದ ಅಧ್ಯಕ್ಷರಾದ ಮುಹಮ್ಮದ್ ಮಲೆಬೆಟ್ಟು, ಕೆ.ಸಿ.ಎಫ್ ದಮ್ಮಾಂ ಝೋನ್ ಸಾಂತ್ವನ ವಿಭಾಗದ ಕಾರ್ಯದರ್ಶಿ ಬಾಷಾ ಗಂಗಾವಳಿ, ಅಹ್ಮದ್ ನುಮಾನ್ ,ಎಕ್ಸ್ಪರ್ಟೈಸ್ ನ ಆಸಿಫ್ ,ಅಬ್ದುಲ್ ಹಮೀದ್ ಕೃಷ್ಣಾಪುರ ಫೈಝಲ್ ಕೃಷ್ಣಾಪುರ ,, ಕೆ.ಸಿ.ಎಫ್ ಕಾರ್ಯಕರ್ತರು, ಕುಟುಂಬ ಸದಸ್ಯರು ಹಾಗೂ ಹಲವು ಸಂಘಟನೆಯ ನಾಯಕರು ಸಹಕರಿಸಿದರು.


ಮಯ್ಯತ್ ದಫನ ಕಾರ್ಯದಲ್ಲಿ ಕೆಸಿಎಫ್( ಐಎನ್ಸಿ) ಕಾರ್ಯದರ್ಶಿ ಕಮರುದ್ದೀನ್ ಗೂಡಿನಬಳಿ ,ಉಮ್ಮರ್ ಫಾರೂಕ್ ಬಹಸನಿ, ,ಮತ್ತು ಹಲವು ಸಂಘಟನೆ ಗಳ ನಾಯಕರು ಪಾಲ್ಗೊಂಡಿದ್ದರು.















ಇನ್ನಷ್ಟು ಸುದ್ದಿಗಳು
ಸಲಪಿ ಸಿದ್ಧಾಂತದ ಮುಖವಾಡ ಕಳಚಿದ ಕರಾವಳಿ: ಸೈದ್ಧಾಂತಿಕ ಸೋಲನ್ನು ಮುಚ್ಚಿಡಲು ದೈಹಿಕ ಹಲ್ಲೆಗೆ ಮುಂದಾದರೇ ಸಲಪಿಗಳು?
ತೈಲ ಬಿಕ್ಕಟ್ಟು: ‘ವರ್ಕ್ ಫ್ರಮ್ ಹೋಮ್’ ಆರಂಭಿಸಿ; ಚಿನ್ನ ಖರೀದಿಸಬೇಡಿ – ಪ್ರಧಾನಿ ಮೋದಿ ಮನವಿ
ತಮಿಳುನಾಡಿನಲ್ಲಿ ಹೊಸ ಇತಿಹಾಸ: ಮುಖ್ಯಮಂತ್ರಿಯಾಗಿ ‘ದಳಪತಿ’ ವಿಜಯ್ ಅಧಿಕಾರ ಸ್ವೀಕಾರ
ಡಿಕೆಎಸ್ಸಿ ರಿಯಾದ್ ಝೋನಲ್ ಸಮಿತಿಗೆ ನೂತನ ಸಾರಥ್ಯ- ಅಧ್ಯಕ್ಷರಾಗಿ ದಾವೂದ್ ಹಕೀಂ ಕಂದಕ್ ಆಯ್ಕೆ
ಎಸ್ಸೆಸ್ಸೆಫ್ 14ನೇ ಆವೃತ್ತಿಯ ಸಾಹಿತ್ಯೋತ್ಸವ: ರಾಜ್ಯ ನಿರ್ವಹಣಾ ಸಮಿತಿ ಅಸ್ತಿತ್ವಕ್ಕೆ
ವಿಜಯ್ ಮುಖ್ಯಮಂತ್ರಿ; ನಾಳೆ ಪ್ರಮಾಣವಚನ ಸ್ವೀಕಾರ- 120 ಶಾಸಕರ ಬೆಂಬಲ ಖಚಿತಪಡಿಸಿದ TVK
ಹಂತಾವೈರಸ್ ಭೀತಿ; ಹೆಚ್ಚಿನ ಪ್ರಕರಣಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ- ಪ್ರವಾಸಿ ಹಡಗುಗಳ ಮೇಲೆ ತೀವ್ರ ನಿಗಾ
ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ- ಕಲ್ಲಂಗಡಿ ಹಣ್ಣಿನಲ್ಲಿ ಇಲಿ ವಿಷ ಹೇಗೆ ಬಂತು?
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ