ದಮ್ಮಾಮ್ ನಲ್ಲಿ ಆದಿತ್ಯವಾರದಂದು ಅಪಘಾತಕ್ಕೀಡಾಗಿ ಮರಣ ಹೊಂದಿದ ಕೃಷ್ಣಾಪುರ ನಿವಾಸಿ ಜುಬೈಲ್ ಕೆಸಿಎಫ್ ಸದಸ್ಯ ನೌಶೀದ್ ಕೃಷ್ಣಾಪುರ ರವರ ಮಯ್ಯಿತ್ ದಫನ ಕಾರ್ಯವನ್ನು ಜುಬೈಲ್ ಮಸ್ಜಿದ್ ಖಬರ್ ಸ್ಥಾನದನಲ್ಲಿ ಬುಧವಾರ ಮಗ್ರಿಬ್ ನಮಾಜಿನ ಬಳಿಕ ನಡೆಸಲಾಯಿತು.



ಅಪಘಾತವಾದ ತಕ್ಷಣವೇ ಅದಕ್ಕೆ ಬೇಕಾದ ಕಾರ್ಯಗಳು ಮತ್ತು ದಾಖಲೆ ಪತ್ರಗಳನ್ನು ಸರಿಪಡಿಸುವಲ್ಲಿ ಕೆ.ಸಿ.ಎಫ್ ಸೌದಿ ಅರೇಬಿಯಾ ಸಾಂತ್ವನ ವಿಭಾಗದ ಅಧ್ಯಕ್ಷರಾದ ಮುಹಮ್ಮದ್ ಮಲೆಬೆಟ್ಟು, ಕೆ.ಸಿ.ಎಫ್ ದಮ್ಮಾಂ ಝೋನ್ ಸಾಂತ್ವನ ವಿಭಾಗದ ಕಾರ್ಯದರ್ಶಿ ಬಾಷಾ ಗಂಗಾವಳಿ, ಅಹ್ಮದ್ ನುಮಾನ್ ,ಎಕ್ಸ್ಪರ್ಟೈಸ್ ನ ಆಸಿಫ್ ,ಅಬ್ದುಲ್ ಹಮೀದ್ ಕೃಷ್ಣಾಪುರ ಫೈಝಲ್ ಕೃಷ್ಣಾಪುರ ,, ಕೆ.ಸಿ.ಎಫ್ ಕಾರ್ಯಕರ್ತರು, ಕುಟುಂಬ ಸದಸ್ಯರು ಹಾಗೂ ಹಲವು ಸಂಘಟನೆಯ ನಾಯಕರು ಸಹಕರಿಸಿದರು.


ಮಯ್ಯತ್ ದಫನ ಕಾರ್ಯದಲ್ಲಿ ಕೆಸಿಎಫ್( ಐಎನ್ಸಿ) ಕಾರ್ಯದರ್ಶಿ ಕಮರುದ್ದೀನ್ ಗೂಡಿನಬಳಿ ,ಉಮ್ಮರ್ ಫಾರೂಕ್ ಬಹಸನಿ, ,ಮತ್ತು ಹಲವು ಸಂಘಟನೆ ಗಳ ನಾಯಕರು ಪಾಲ್ಗೊಂಡಿದ್ದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್