ರಿಯಾದ್; ಕೆಸಿಎಫ್ ರಿಯಾದ್ ಝೋನ್ ವತಿಯಿಂದ ಸ್ನೇಹ ಸಂಗಮ 2019 ಕಾರ್ಯಕ್ರಮ ನಡೆಯಿತು.

ಕೆಸಿಎಫ್ ರಿಯಾದ್ ಝೋನ್ ಅಧ್ಯಕ್ಷರಾದ ಫಾರೂಕ್ ಸಅದಿ ಮತ್ತು ಎಜ್ಯುಕೇಶನ್ ವಿಭಾಗ ಅಧ್ಯಕ್ಷರಾದ ಇಲ್ಯಾಸ್ ಲತೀಫಿ, ರಶೀದ್ ಮದನಿ ಉರುವಾಲುಪದವು ಮತ್ತು ಉಬೈದ್ ಮುಸ್ಲಿಯಾರ್ ಉಸ್ತಾದರ ನೇತೃತ್ವದಲ್ಲಿ ಆಧ್ಯಾತ್ಮಿಕ ಮಜ್ಲಿಸ್ ನಡೆಸಲಾಯಿತು.

ಸಿದ್ದೀಕ್ ಸಖಾಫಿ ಪೆರುವಾಯಿ ಸಂದೇಶ ಭಾಷಣ ಮತ್ತು ಫಾರೂಕ್ ಸಅದಿ ಉಸ್ತಾದರು ಪ್ರವಾದಿ ಪ್ರೇಮದ ಮಹತ್ವದ ಬಗ್ಗೆ ಪ್ರಭಾಷಣ ನಡೆಸಿ, ಅಸ್ಸುಫ್ಫ ತರಗತಿಯ ಅನಿವಾರ್ಯತೆ ಮತ್ತು ಅನಿವಾಸಿ ಕನ್ನಡಿಗರ ಏಕೈಕ ಕನ್ನಡ ಪತ್ರಿಕೆಯಾದ ಇಶಾರ ಮಾಸಿಕ ಪತ್ರಿಕೆಯ ಚಂದಾದಾರರಾಗಲು ಕರೆ ನೀಡಿದರು.

ಕೆಸಿಎಫ್ ಕ್ಯಾಲೆಂಡರ್ ರಾಷ್ಟ್ರೀಯ ಸಂಘಟನಾ ಇಲಾಖೆ ಕಾರ್ಯದರ್ಶಿ ಬಶೀರ್ ತಲಪ್ಪಾಡಿ ಬಿಡುಗಡೆಗೊಳಿಸಿದರು . ರಬೀ- ಉಲ್- ಅವ್ವಲ್ ಪ್ರಯುಕ್ತ ನಡೆಸಿದ ಹದೀಸ್ ಪರೀಕ್ಷೆ ಮತ್ತು ಕ್ವಿಜ್ ವಿಜೇತರಿಗೆ ಪ್ರಶಸ್ತಿ ವಿತರಿಸಲಾಯಿತು. ಹಲವಾರು ಗಣ್ಯ ವ್ಯಕ್ತಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ರಿಯಾದ್ ಝೋನ್ ಪ್ರಧಾನ ಕಾರ್ಯದರ್ಶಿ ನಿಝಾಮುದ್ದೀನ್ ಉಸ್ಮಾನ್ ಸ್ವಾಗತಿಸಿದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ