ಸೌದಿ ಅರೇಬಿಯಾದ ದಮ್ಮಾಮ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಉತ್ತರ ಪ್ರದೇಶದ(UP) ನಿವಾಸಿ ಶಾಬಾಝ್ ಸೈಯದ್ ಅಹ್ಮದ್ ಎಂಬ ಸಹೋದರೊಬ್ಬರು ಕಳೆದ ಕೆಲವು ದಿನಗಳ ಹಿಂದೆ ಮರಣಹೊಂದಿದ್ದು, ಅವರ ಅಂತ್ಯಕ್ರಿಯೆಗೆ ಬೇಕಾದ ಸಕಲ ದಾಖಲೆಗಳನ್ನು ಕೆ.ಸಿ.ಎಫ್ ಸೌದಿ ಅರೇಬಿಯಾ ಸಾಂತ್ವನ ವಿಭಾಗದ ಅಧ್ಯಕ್ಷರಾದ ಮುಹಮ್ಮದ್ ಮಲೆಬೆಟ್ಟು ಹಾಗೂ ಕೆ.ಸಿ.ಎಫ್ ದಮ್ಮಾಮ್ ಝೋನ್ ಸಾಂತ್ವನ ವಿಭಾಗದ ಕಾರ್ಯದರ್ಶಿಗಳಾದ ಬಾಷಾ ಗಂಗಾವಳಿಯವರ ನೇತೃತ್ವದಲ್ಲಿ ಸರಿಪಡಿಸಿ.
ಡಿಸಂಬರ್ 06 ರಂದು ಜುಮಾ ನಮಾಜಿನ ಬಳಿಕ ದಮ್ಮಾಮ್ 91 ಫುರ್ಖಾನ್ ಮಸ್ಜಿದ್ ನಲ್ಲಿ ಮಯ್ಯಿತ್ ನಮಾಜ್ ನಿರ್ವಹಿಸಿ ಬಳಿಕ ದಮ್ಮಾಮ್ 91 ನಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.ಈ ಸಂದರ್ಭದಲ್ಲಿ ಕೆ.ಸಿ.ಎಫ್ ಸೌದಿ ಅರೇಬಿಯಾದ ಅಧ್ಯಕ್ಷರಾದ ಡಿ.ಪಿ.ಯೂಸುಫ್ ಸಖಾಫಿ ಬೈತಾರ್ ರವರು ಹಾಗೂ ಕೆ.ಸಿ.ಎಫ್ ನ ಇತರ ನಾಯಕರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ