ಪುತ್ತೂರು,ಡಿ.7 :- ಅನಿವಾಸಿ ಬನ್ನೂರು ಸುನ್ನಿ ಕಾರ್ಯಕರ್ತರ ಸಂಘವಾದ ಜಿಸಿಸಿ ಸುನ್ನಿ ಫ್ರೆಂಡ್ಸ್ ಬನ್ನೂರು ಇದರ ವತಿಯಿಂದ ಹೆಣ್ಣು ಮಕ್ಕಳ ಮದುವೆಗಾಗಿ ಆರ್ಥಿಕ ಸಹಾಯ ನೀಡಲಾಯಿತು.
ಎರಡು ಬಡ ಕುಟುಂಬದ ಮೂರು ಹೆಣ್ಣು ಮಕ್ಕಳ ಮದುವೆಗೆ 55,000 ರೂಪಾಯಿ ಧನ ಸಹಾಯವನ್ನು ಡಿ,7-2019 ರಂದು ಬನ್ನೂರು ಸುನ್ನಿ ಸೆಂಟರ್ ನಲ್ಲಿ ಬಹು| ಉಮ್ಮರ್ ತಂಙಳ್ ಬನ್ನೂರು ರವರ ದುಆಃ ಅಶಿರ್ವಾದದೊಂದಿಗೆ ಜಿಸಿಸಿ ಸುನ್ನೀ ಫ್ರೆಂಡ್ಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಝಾಕ್ ಕರ್ಮಲ (ಕೆಎಸ್ಎ) ರವರು ಒಂದು ಕುಟುಂಬಕ್ಕೆ 33,000 ರೂಪಾಯಿ ಹಾಗೂ ಮತ್ತೊಂದು ಕುಟುಂಬಕ್ಕೆ 22,000 ರೂಪಾಯಿ ಮೊತ್ತ 55,000 ರೂಪಾಯಿಯ ಚೆಕ್ ನ್ನು ಹಸ್ತಾಂತರಿಸಿದರು.

ಎಸ್ ವೈ ಎಸ್ ಬನ್ನೂರು ಬ್ರಾಂಚ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ಲಾ ಮುಸ್ಲಿಯಾರ್ ಬನ್ನೂರು, ಎಸ್ ವೈ ಎಸ್ ಅಧ್ಯಕ್ಷರಾದ ಇಸ್ಮಾಯಿಲ್ ಹಾಜಿ, ಕೋಶಾಧಿಕಾರಿ ಪಿ,ಪಿ ಆದಂ ಹಾಜಿ ಪಡೀಲ್, ಸುನ್ನಿ ಸೆಂಟರ್ ಅಧ್ಯಕ್ಷರಾದ ಫಾರೂಕ್, ಪ್ರಧಾನ ಕಾರ್ಯದರ್ಶಿ ಹಮೀದ್ ಲಕ್ಕಿಸ್ಟಾರ್ ಎಸ್ ವೈ ಎಸ್ ಸದಸ್ಯರಾದ ಅಬೂಬಕ್ಕರ್ ಪಾಪ್ಲಿ ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ