ಉಪ್ಪಿನಂಗಡಿ,ಡಿ.12:ದರ್ಸ್ ರಂಗದಲ್ಲಿ ನಾಲ್ಕು ದಶಕ ಪೂರೈಸಿದ ಹಿರಿಯ ವಿದ್ವಾಂಸರೂ ಕರ್ನಾಟಕ ಜಂಇಯ್ಯತುಲ್ ಉಲಮಾ ಉಪಾಧ್ಯಕ್ಷರೂ ಆದ ಶೈಖುನಾ ಹೈದರ್ ಮದನಿ ಉಸ್ತಾದ್ ಕರಾಯ ಇವರ ಶಿಷ್ಯಂದಿರ ಒಕ್ಕೂಟ ತಾಜುಲ್ ಹುದಾ ಸ್ಟೂಡೆಂಟ್ ಫೆಡರೇಶನ್ ಇದರ ಆಶ್ರಯದಲ್ಲಿ ತಾಜುಲ್ ಉಲಮಾ ಅನುಸ್ಮರಣೆ ಹಾಗು ವಾರ್ಷಿಕ ಮಹಾಸಭೆಯು ಇಂದು ಲುಹ್ರ್ ನಮಾಝಿನ ಬಳಿಕ ಶೈಖುನಾ ಕೆ.ಎಂ ಹೈದರ್ ಉಸ್ತಾದರ ನಿವಾಸದಲ್ಲಿ ನಡೆಯಲಿದೆ.

ಹಲವಾರು ಉಲಮಾ ಉಮರಾ ನಾಯಕರು ಭಾಗವಹಿಸುವ ಈ ಕಾರ್ಯಕ್ರಮಕ್ಕೆ ಶೈಖುನಾ ಕೆ.ಎಂ ಉಸ್ತಾದರ ಎಲ್ಲಾ ಶಿಷ್ಯಂದಿರು ಕಡ್ಡಾಯವಾಗಿ ಭಾಗವಹಿಸಬೇಕಾಗಿ THSFಇದರ ಅಧ್ಯಕ್ಷರಾದ ಅಶ್ರಫ್ ಸಖಾಫಿ ಮಾಡಾವು ಪ್ರಕಟನೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ