ಬೆಂಗಳೂರು: ದೇಶದಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರಕಾರ ಹಿಂಪಡೆಯಬೇಕು.ಇಲ್ಲವಾದರೆ ರಾಷ್ಟ್ರದ ಘನವೆತ್ತ ನ್ಯಾಯಾಂಗವು ಸ್ವಯಂಪ್ರೇರಿತವಾಗಿ ಸರಕಾರದ ಈ ನಡೆಗೆ ಸಂಬಂಧಿಸಿ ಮಧ್ಯಪ್ರವೇಶಿಸಬೇಕೆಂದು ಕರ್ನಾಟಕ ರಾಜ್ಯ ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷರಾದ ಸಯ್ಯಿದ್ ಉಮರ್ ಅಸ್ಸಖಾಫ್ ಮದನಿಯವರು ಆಗ್ರಹಿಸಿದ್ದಾರೆ.
ಕೇಂದ್ರ ಸರಕಾರದ ನಡೆಯು ವಿಭಜನಕಾರಿಯಾಗಿದೆ. ಒಂದು ನಿರ್ದಿಷ್ಟ ಧರ್ಮವನ್ನು ಯಾವುದೇ ಫಲಾನುಭಾವದಿಂದ ಹೊರಗಿಡುವುದು ಅಥವಾ ನಿಗದಿತ ಸಮುದಾಯವನ್ನು ಗುರಿಯಾಗಿಸಿ ಶಾಸನ ರೂಪಿಸುವುದು ಸಂವಿಧಾನ ವಿರೋಧಿಯಾಗಿದೆ ಎಂದು ಅವರ ಪತ್ರಿಕಾ ಪ್ರಕಟಣೆಯಲ್ಲಿ ಅಭಿಪ್ರಾಯಿಸಿದ್ದಾರೆ.
ಸಂವಿಧಾನ ವಿರೋಧೀ ನಡೆಯ ವಿರುದ್ಧ ನಡೆಯುವ ಎಲ್ಲಾ ನ್ಯಾಯ ಸಮ್ಮತ ಪ್ರತಿಭಟನೆಗಳನ್ನು ಎಸ್ಸೆಸ್ಸೆಫ್ ಬೆಂಬಲಿಸಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಸ್ಸೆಸ್ಸೆಫ್ ಮೀಡಿಯಾ ವಿಂಗ್















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ