ಉಪ್ಪಿನಂಗಡಿ:ಕರ್ನಾಟಕ ರಾಜ್ಯ ಜಂಇಯ್ಯತುಲ್ ಉಲಮಾ ಉಪಾಧ್ಯಕ್ಷರೂ ಹಿರಿಯ ವಿದ್ವಾಂಸರೂ ಆದ ಶೈಖುನಾ ಹೈದರ್ ಮದನಿ ಉಸ್ತಾದರ ಶಿಷ್ಯಂದಿರ ಒಕ್ಕೂಟ ತಾಜುಲ್ ಹುದಾ ಸ್ಟೂಡೆಂಟ್ ಫೆಡರೇಶನ್ ಇದರ ವಾರ್ಷಿಕ ಮಹಾಸಭೆಯು ಇತ್ತೀಚಿಗೆ ಶೈಖುನಾ ಕೆ.ಎಂ ಉಸ್ತಾದರ ನಿವಾಸ ಕರಾಯದಲ್ಲಿ ಜರಗಿತು.

ನೂತನ ಅಧ್ಯಕ್ಷರಾಗಿ ಅಬ್ಬಾಸ್ ಮದನಿ ಬರಮೇಲು ಪ್ರಧಾನ ಕಾರ್ಯದರ್ಶಿಯಾಗಿ ಎಸ್.ಪಿ ಮುಸ್ತಫಾ ಮದನಿ ಉರುವಾಲುಪದವು ಕೋಶಾಧಿಕಾರಿಯಾಗಿ ಅಬ್ಬಾಸ್ ನಿಝಾಮಿ ಆಯ್ಕೆಯಾದರು.
ಸದ್ರಿ ಸಮಿತಿಯ ಉಪಾಧ್ಯಕ್ಷರಾಗಿ ಅಬ್ದುಲ್ ರಝ್ಝಾಕ್ ಸಖಾಫಿ ಕುಪ್ಪೆಟ್ಟಿ ಅಶ್ರಫ್ ಸಖಾಫಿ ಮಾಡಾವು ಜೊತೆ ಕಾರ್ಯದರ್ಶಿಗಳಾಗಿ ಶಾಫಿ ಮದನಿ ಕರಾಯ ,ಸಿನಾನ್ ಮದನಿ ಕಲ್ಲಡ್ಕ ವೆಲ್ಫೇರ್ ಕನ್ವೀನರ್ಗಳಾಗಿ ಯು.ಪಿ ಮುಹಮ್ಮದ್ ಸಖಾಫಿ ಉರುವಾಲುಪದವು, ಅಶ್ರಫ್ ಸಅದಿ ಪಟ್ಟೋರಿ, ಹನೀಫ್ ಮುಸ್ಲಿಯಾರ್ ವಿಟ್ಲ ಹಾಗು 14 ಕಾರ್ಯಕಾರಿ ಸದಸ್ಯರನ್ನು ನೇಮಕ ಮಾಡಲಾಯಿತು.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ