ಎಸ್ ವೈ ಎಸ್ ದ.ಕ. ಜಿಲ್ಲೆಯ ಮಹಾಸಭೆ ಇತ್ತೀಚೆಗೆ ಮಂಗಳೂರಿನ ಮಿನಿ ಟೌನ್ ಹಾಲ್ ನಲ್ಲಿ ಆದಿತ್ಯ ವಾರ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷ ಪಿ ಎಂ ಉಸ್ಮಾನ್ ಸ ಅದಿ ಪಟ್ಟೋರಿ ವಹಿಸಿದರು.ಎಸ್ ವೈ ಎಸ್ ರಾಜ್ಯಾಧ್ಯಕ್ಷ ಜಿ.ಎಂ. ಕಾಮಿಲ್ ಸಖಾಫಿ ಉದ್ಘಾಟಿಸಿ ದರು.ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ ಎಂ ಎಸ್ ಎಂ ಅಬ್ದುಲ್ ರಶೀದ್ ಝೈನಿ ಕಾಮಿಲ್ ಚುನಾವಣಾ ವೀಕ್ಷಕರಾಗಿ ಆಗಮಿಸಿ ಮಹಾಸಭೆಗೆ ನೇತೃತ್ವ ನೀಡಿದರು.
ಕೋ ಆರ್ಡಿನೇಶನ್ ರಾಜ್ಯಾಧ್ಯಕ್ಷ ಎಸ್.ಪಿ.ಹಂಝ ಸಖಾಫಿ ವಿಷಯ ಮಂಡಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಕಿನಾರ ವಾರ್ಷಿಕ ವರದಿ ಮತ್ತು ಲೆಕ್ಕ ಪತ್ರ ಮಂಡಿಸಿದರು.ನೂತನ ದಕ್ಷಿಣ ಕನ್ನಡ ಜಿಲ್ಲೆ (ವೆಸ್ಟ್) ಸಮಿತಿ.ಅಧ್ಯಕ್ಷ ಸಿ.ಎಚ್ ಮುಹಮ್ಮದ್ ಅಲಿ ಸಖಾಫಿ ಅಶ್ಅರಿಯ,ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಖಲೀಲ್ ಮುಸ್ಲಿಯಾರ್ ಬೊಳಂತೂರು, ಕೋಶಾಧಿಕಾರಿ ಎಸ್ ಎಂ ಬಶೀರ್ ಹಾಜಿ.
ಉಪಾಧ್ಯಕ್ಷರು ಕೆ.ಇ. ಅಬ್ದುಲ್ ಖಾದರ್ ರಝ್ವಿ ,ಬಾವ ಫಕ್ರುದ್ದೀನ್ ಕೃಷ್ಣಾ ಪುರ, ಕಾರ್ಯದರ್ಶಿ ಗಳು.ಎನ್ ಎಸ್ ಉಮರ್ ಮಾಸ್ಟರ್ .ಮುತ್ತಲಿಬ್ ಹಾಜಿ ನಾರ್ಶ.
ಮುಹಮ್ಮದ್ ಮದನಿ ಸಾಮಣಿಗೆ.ಬದ್ರುದ್ದೀನ್ ಅಝ್ಹರಿ ಕೈಕಂಬ.ಎಮ್.ಕೆ.ಎಮ್ ಇಸ್ಮಾಯಿಲ್ ಕಿನ್ಯ.ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ
ಟಿ.ಎಂ.ಉಸ್ಮಾನ್ ಸ ಅದಿ ಪಟ್ಟೋರಿ, ಆಶ್ರಫ್ ಕಿನಾರ ಮಂಗಳೂರು,ಜಲಾಲ್ ತಙಳ್ ಉಳ್ಳಾಲ, ಪಿ.ಪಿ ಆಹ್ಮದ್ ಸಖಾಫಿ ಕಾಶಿಪಟ್ನ , ಎಂ ಇ ಅಬ್ದುಲ್ ರಝಾಕ್ ಮದನಿ ಮಂಜನಾಡಿ, ಎನ್ ಎಂ ಅಬ್ದುಲ್ ರಹ್ಮಾನ್ ಮದನಿ ಜೆಪ್ಪು ,ಲುಕ್ಮಾನಿಯ ಉಸ್ತಾಧ್,ಬಶೀರ್ ಮದನಿ ಕೂಳೂರು,ಇಸ್ಹಾಕ್ ಝುಹ್ರಿ ದೇರಳಕಟ್ಟೆ,
ಮುಹಮ್ಮದ್ ಹಾಜಿ ಖಂಡಿಗ.ಹನೀಫ್ ಹಾಜಿ ಬಜ್ಪೆ, ವಿ ಎ ಮುಹಮ್ಮದ್ ಸಖಾಫಿ ವಳವೂರು, ಅಬ್ದುಲ್ ಮಜೀದ್ ಹರೇಕಳ,ಬಿ.ಎಚ್ ಇಸ್ಮಾಯಿಲ್ ಕೆ.ಸಿ,ರೋಡ್.ಉಮರ್ ಫಾರೂಕ್ ಶೇಡಿಗುರಿ,ಹನೀಫ್ ಹಾಜಿ ಉಳ್ಳಾಲ,ಸಿಎಂ ಅಬೂಬಕರ್ ಲತೀಫಿ,ಸಲೀಂ ಅಡ್ಯಾರ್ ಪದವು,ಖಾದರ್ ಹಾಜಿ ಮುಡಿಪು,ಕೆ.ಎಂ ಫಾರೂಕ್ ತಲಪಾಡಿ.















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ