ಮೋಂಟುಗೋಳಿ: SYS ಮೋಂಟುಗೋಳಿ ಬ್ರಾಂಚ್ ವತಿಯಿಂದ ತಾಜುಲ್ ಉಲಮಾ ಅನುಸ್ಮರಣೆ ಹಾಗೂ 5 ನೇ ನಾರಿಯತ್ ಸ್ವಲಾತ್ ವಾರ್ಷಿಕವು ಡಿ.22 ಆದಿತ್ಯವಾರ ರಾತ್ರಿ 7.30ಕ್ಕೆ ಸಾರ್ವಜನಿಕ ಮೈದಾನ ಮೊಂಟುಗೋಳಿಯಲ್ಲಿ ನಡೆಯಲಿದೆ.

ಸಯ್ಯಿದ್ ಶಿಹಾಬುದ್ದೀನ್ ಅಲ್-ಹೈದ್ರೋಸಿ ತಂಙಳ್ ಕಿಲ್ಲೂರು ರವರ ದುವಾ ದೊಂದಿಗೆ, ತಾಜುಲ್ ಫುಖಾಹಾಹ್ ಬಹು: ಪಿ.ಎಂ ಇಬ್ರಾಹಿಂ ಮುಸ್ಲಿಯಾರ್ ಬೇಕಲ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಇಬ್ರಾಹಿಂ ಸಅದಿ ಮಾಣಿ ಉದ್ಘಾಟಿಸುವರು. ಬಹು:ಶಾಫಿ ಬಾಖವಿ ಚಾಲಿಯಮ್ ಮುಖ್ಯ ಪ್ರಭಾಷಣ ಗೈಯುವರು. ಅಲ್ಲದೇ ಹಲವಾರು ಉಲಮಾ, ಉಮರಾ ನೇತಾರರು ಭಾಗವಹಿಸುವರು.
ಅಧ್ಯಕ್ಷರು ಮತ್ತು ಸದಸ್ಯರು SYS ಮೊಂಟುಗೋಳಿ ಶಾಖೆ















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ