ಮೋಂಟುಗೋಳಿ: SYS ಮೋಂಟುಗೋಳಿ ಬ್ರಾಂಚ್ ವತಿಯಿಂದ ತಾಜುಲ್ ಉಲಮಾ ಅನುಸ್ಮರಣೆ ಹಾಗೂ 5 ನೇ ನಾರಿಯತ್ ಸ್ವಲಾತ್ ವಾರ್ಷಿಕವು ಡಿ.22 ಆದಿತ್ಯವಾರ ರಾತ್ರಿ 7.30ಕ್ಕೆ ಸಾರ್ವಜನಿಕ ಮೈದಾನ ಮೊಂಟುಗೋಳಿಯಲ್ಲಿ ನಡೆಯಲಿದೆ.

ಸಯ್ಯಿದ್ ಶಿಹಾಬುದ್ದೀನ್ ಅಲ್-ಹೈದ್ರೋಸಿ ತಂಙಳ್ ಕಿಲ್ಲೂರು ರವರ ದುವಾ ದೊಂದಿಗೆ, ತಾಜುಲ್ ಫುಖಾಹಾಹ್ ಬಹು: ಪಿ.ಎಂ ಇಬ್ರಾಹಿಂ ಮುಸ್ಲಿಯಾರ್ ಬೇಕಲ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಇಬ್ರಾಹಿಂ ಸಅದಿ ಮಾಣಿ ಉದ್ಘಾಟಿಸುವರು. ಬಹು:ಶಾಫಿ ಬಾಖವಿ ಚಾಲಿಯಮ್ ಮುಖ್ಯ ಪ್ರಭಾಷಣ ಗೈಯುವರು. ಅಲ್ಲದೇ ಹಲವಾರು ಉಲಮಾ, ಉಮರಾ ನೇತಾರರು ಭಾಗವಹಿಸುವರು.
ಅಧ್ಯಕ್ಷರು ಮತ್ತು ಸದಸ್ಯರು SYS ಮೊಂಟುಗೋಳಿ ಶಾಖೆ















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ