ಕೇಂದ್ರ ಸರಕಾರ ಜಾರಿಗೊಳಿಸಿದ NRC & CAA ವಿರುದ್ದ ದೇಶದಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಇದರಂತೆ ಗುರುವಾರ ಮಂಗಳೂರಿನಲ್ಲೂ ನಾಗರಿಕರು ಸ್ವಯಂಪ್ರೇರಿತವಾಗಿ ಪ್ರತಿಭಟನೆಯನ್ನು ನಡೆಸುವ ಸಂಧರ್ಭದಲ್ಲಿ ಪೋಲೀಸರು ತಮ್ಮ ಅಧಿಕಾರ ದುರುಪಯೋಗ ಮಾಡಿದ್ದಾರೆ.
ಪ್ರತಿಭಟನೆಯನ್ನು ಸಮಾಧಾನಕರವಾಗಿ ನಿಯಂತ್ರಣಕ್ಕೆ ತರಬೇಕಾದ ಪೋಲೀಸ್ ಅಧಿಕಾರಿಗಳು ಪ್ರತಿಭಟನೆಯಲ್ಲಿರುವವರ ಮೇಲೆ ಲಾಠಿ ಚಾರ್ಜ್ ಹಾಗೂ ಗೋಲಿಬಾರ್ ಮಾಡಿರುವುದು ಖಂಡನೀಯವಾಗಿದೆ.
ಪೋಲೀಸ್ ಅಧಿಕಾರಿಗಳ ದೌರ್ಜನ್ಯದಿಂದ ಇಬ್ಬರು ಹುತಾತ್ಮರಾಗಿದ್ದಲ್ಲದೇ ಹಲವರು ಆಸ್ಪತ್ರೆಗೆ ದಾಖಲಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಇದರಿಂದಾಗಿ ಮಂಗಳೂರು ಒಂದು ರಣರಂಗವಾಗಿ ಮಾರ್ಪಟ್ಟಿದೆ.
ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿದ ಪೋಲೀಸರ ಈ ದೌರ್ಜನ್ಯವನ್ನು ಕೆಸಿಎಫ್ ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿಯು ಖಂಡಿಸುವುದಲ್ಲದೇ ಇಂತಹ ಪೋಲೀಸರ ವಿರುದ್ದ ಸರಕಾರ ಶೀಘ್ರವಾಗಿ ಕಾನೂನು ಕ್ರಮ ಕೈಗೊಳ್ಳಲು ಆಗ್ರಹ ವ್ಯಕ್ತಪಡಿಸುತ್ತಿದ್ದೇವೆ.















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?