ದಮಾಮ್: ಸುನ್ನೀ ಐಕ್ಯತೆ ನನಸಾಗಲಿದೆ ಎಂದು ಸಮಸ್ಥ ಕೇರಳ ಜಮೀಯತುಲ್ ಉಲೆಮಾದ (ಇ.ಕೆ. ವಿಭಾಗ) ಪ್ರಧಾನ ಕಾರ್ಯದರ್ಶಿ ಪ್ರೊ.ಕೆ.ಆಲಿಕುಟ್ಟಿ ಮುಸ್ಲಿಯಾರ್ ಹೇಳಿದ್ದಾರೆ.ಈ ಮೊದಲು ಶರೀಯತ್ ವಿವಾದದ ಸಂದರ್ಭದಲ್ಲಿ ಎರಡು ಲೀಗ್ಗಳು ಒಗ್ಗೂಡಿದಂತೆ, ಪೌರತ್ವ ತಿದ್ದುಪಡಿ ಕಾನೂನನ್ನು ವಿರೋಧಿಸಲು ಒಗ್ಗಟ್ಟಾಗಿ ಮುಂದೆ ಸಾಗುತ್ತಿದ್ದೇವೆ ಎಂದು ಅವರು ಹೇಳಿದರು.
ಸುನ್ನಿ ಐಕ್ಯತೆ ಅರಳಬೇಕು ಎಂಬುದು ಬಯಕೆಯಾಗಿದೆ. ಇದಕ್ಕಾಗಿ ಪ್ರಯತ್ನಗಳು ನಡೆಯುತ್ತಿದ್ದು, ಪರಿಸ್ಥಿತಿ ಬಂದಾಗ ಏಕತೆ ಪೂರ್ಣಗೊಳ್ಳಲಿದೆ. ಇದೇ ರೀತಿಯ ಸಂದಿಗ್ಧ ಸಂದರ್ಭದಲ್ಲಿ ಎರಡು ಲೀಗ್ಗಳು ಒಂದಾಗಿದ್ದವು. ಈಗ ಅದೇ ರೀತಿಯ ಸಮಸ್ಯೆ ಕಾಡುತ್ತಿದೆ. ಗಂಭೀರ ವಿಷಯವಾಗಿರುವುದರಿಂದ ಒಟ್ಟಿಗೆ ಸೇರುವ ಸಾಧ್ಯತೆ ಹೆಚ್ಚು. ಪೌರತ್ವ ಕಾನೂನಿನ ತಿದ್ದುಪಡಿಯ ಹಿನ್ನೆಲೆಯಲ್ಲಿ ಸೌದಿಯಲ್ಲಿ ನಡೆಯುತ್ತಿರುವ ಘಟನೆಗಳನ್ನು ವಿವರಿಸಲು ದಮ್ಮಾಮ್ ಮೀಡಿಯಾ ಫೋರಂನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪ್ರೊ.ಅಲಿಕುಟ್ಟಿ ಮುಸ್ಲಿಯಾರ್ ಮಾತನಾಡುತ್ತಿದ್ದರು.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ