janadhvani

Kannada Online News Paper

ಮಂಗಳೂರು ಪೊಲೀಸರ ದೌರ್ಜನ್ಯ ವಿರುದ್ಧ ಬೃಹತ್ ಪ್ರತಿಭಟನೆ

ಬದ್ರಿಯಾ ಜುಮಾ ಮಸ್ಜಿದ್ ತೆಕ್ಕಾರು
ಇದರ ವತಿಯಿಂದ
ಮಂಗಳೂರುನಲ್ಲಿ ನಡೆದ ಪೋಲೀಸ್ ದೌರ್ಜನ್ಯದ ವಿರುದ್ಧ
ಬೃಹತ್ ಪ್ರತಿಭಟನೆ ಮತ್ತು ಕರಪತ್ರ ಪ್ರದರ್ಶನ ಇಂದು ಜುಮಾ ಬಳಿಕ
ಮಸ್ಜಿದ್ ವಠಾರ ತೆಕ್ಕಾರುನಲ್ಲಿ ನಡೆಯಿತು.

ಜಮಾಅತ್ ಆಡಳಿತ ಸಮಿತಿ ಸದಸ್ಯ
ಉಸ್ಮಾನ್ ಸಹದಿ ತೆಕ್ಕಾರು
ಖಂಡನಾ ಬಾಷಣ ನಡೆಸಿದರು,
ಸ್ಥಳೀಯ ಖತೀಬ್ ಅಬ್ದುಲ್ ರವೂಫ್ ಅಹ್ಸನಿ ಕಾಸರಗೋಡು ಪ್ರಸ್ತುತ ಪೋಲೀಸ್ ಗೋಲಿಬಾರ್ ವಿರುದ್ಧ ತೀವೃ ಧ್ವನಿ ಎತ್ತಿದರು.
BJM ತೆಕ್ಕಾರು ಪ್ರಧಾನ ಕಾರ್ಯದರ್ಶಿ ಅತಾವುಲ್ಲಾ T,H
ಸ್ವಾಗತಿಸಿ ವಂದಿಸಿದರು.
K,p ಬಾತಿಶ್ ತೆಕ್ಕಾರು ನಿರೂಪಿಸಿದರು.