ಮಂಗಳೂರು: ಇತ್ತೀಚಿಗೆ ಮಂಗಳೂರಿನಲ್ಲಿ ನಡೆದ ಅಹಿತಕರ ಘಟನೆಯ ಬಗ್ಗೆ ಮಾತಾಡುತ್ತಾ ಪ್ರತಿಭಟನೆ ಯಲ್ಲಿ ಭಾಗವಹಿಸಿದ ಎಲ್ಲರನ್ನೂ ಶೂಟ್ ಮಾಡಬೇಕಿತ್ತು ಎಂಬ ಹೇಳಿಕೆ ನೀಡಿರುವ ಸೋಮಶೇಖರ ರೆಡ್ಡಿ ಯನ್ನು ಪೊಲೀಸರು ಸ್ವಯಂಪ್ರೇರಿತ ಕೇಸು ದಾಖಲಿಸಿ ಜೈಲಿಗೆ ಹಾಕಬೇಕು ಎಂದು ಮಾಜಿ ಮೇಯರ್ ಹಾಗೂ ಮುಸ್ಲಿಮ್ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕೆ.ಅಶ್ರಫ್ ರವರು ಒತ್ತಾಯಿಸಿದ್ದಾರೆ.
ಮಂಗಳೂರು ಗಲಭೆಗೆ ಪೊಲೀಸರೇ ಕಾರಣ ಎಂಬುದು ಜಗಜ್ಜಾಹೀರುಗೊಂಡ ವಿಚಾರ. ಈ ಗಲಭೆಯಲ್ಲಿ ಅಮಾಯಕರಿಬ್ಬರನ್ನು ಗುಂಡು ಹಾರಿಸಿ ಕೊಲ್ಲಲಾಗಿದೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದು
ಭಾರತದ ಸಂವಿಧಾನದ ಬಗ್ಗೆ ಎಳ್ಳಷ್ಟೂ ತಿಳಿಯದೆ ಮತಿಭ್ರಮಣೆಯಾದವರಂತೆ ಬಾಯಿಗೆ ಬಂದಂತೆ ಮಾತಾಡಿ ಸಮಾಜದಲ್ಲಿ ಅಶಾಂತಿ ಸ್ರಷ್ಟಿಸುವ ಸೋಮಶೇಖರ ರೆಡ್ಡಿಯಂತವರನ್ನು ಶೂಟ್ ಮಾಡುತ್ತಿದ್ದರೆ ಸೌಹಾರ್ದತೆಯ ಸುಂದರ ನಾಡನ್ನು ಕಟ್ಟಬಹುದಿತ್ತು ಎಂದು ಅಶ್ರಫ್ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್