ಮಂಜನಾಡಿ,ಜ.7: ಅಲ್ ಮದೀನಾ ದಅವಾ ಕಾಲೇಜ್ ವಿದ್ಯಾರ್ಥಿಗಳ ಮೂರು ದಿನದ “ಗುಲ್ಶನ್ ಕಲಾ ಕಾರ್ಯಕ್ರಮಕ್ಕೆ ಅದ್ದೂರಿಯ ಚಾಲನೆ ನೀಡಲಾಯಿತು.
ಸರ್ವ ಧರ್ಮ ಗ್ರಂಥಗಳು ಭಾರತೀಯ ಸಂವಿಧಾನದ ಅಡಿಪಾಯವಾಗಿದೆ ಧರ್ಮ ಗ್ರಂಥಗಳ ಅಧ್ಯಯನ ಪ್ರತಿಯೊಬ್ಬ ಭಾರತೀಯರಿಗೂ ಅತ್ಯವಶ್ಯಕವಾಗಿದೆ ಎಂದು ವಿದ್ಯಾರ್ಥಿಗಳಿಗೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಅಡ್ವೊಕೇಟ್ ಪುನಿತ್ ಅಪ್ಪು ಹೇಳಿದರು.
ಪತ್ರಕರ್ತ ಹಂಝ ಮಲಾರ್ರವರು ದಿಕ್ಸೂಚಿ ಮಾತುಗಳನ್ನಾಡಿದರು.
ಸಂಸ್ಥೆಯ ಜನರಲ್ ಮ್ಯಾನೇಜರ್ ಅಬ್ದುಲ್ ಖಾದರ್ ಸಖಾಫಿ ಅಧ್ಯಕ್ಷತೆ ವಹಿಸಿದ್ದರು.ದಅವಾ ಕಾಲೇಜು ಪ್ರಾಂಶುಪಾಲ ಸಲಾಂ ಅಹ್ಸನಿ ಉದ್ಘಾಟನೆ ಗೈದರು. ಅಬ್ದುಲ್ ರಝಾಕ್ ಸರ್,ಅಬ್ದುಲ್ ಅಝೀಝ್ ಅಹ್ಸನಿ, ಅಬ್ದುರ್ರಹ್ಮಾನ್ ಅಹ್ಸನಿ, ಅಶ್ರಫ್ ಸಖಾಫಿ, ಮುನೀರ್ ಅಹ್ಮದ್ ಸಖಾಫಿ, ಮುಹಮ್ಮದ್ ಕುಂಞಿ ಅಮ್ಜದಿ, ಇರ್ಫಾನ್ ಅಬ್ದುಲ್ಲಾ ನೂರಾನಿ, ಇಕ್ಬಾಲ್ ಮರ್ಝೂಖಿ ಸಖಾಫಿ, ಜುನೈದ್ ಮರ್ಝೂಖಿ, ಕನ್ವೀನರುಗಳಾದ ಅಶ್ರಫ್, ರಫೀಖ್, ಹೈದರ್ ಮತ್ತಿತರು ಉಪಸ್ಥಿತರಿದ್ದರು.
ಬಿಶಾರತುಲ್ ಮದೀನಾ ಅಧ್ಯಕ್ಷ ನಿಝಾರ್ ಸ್ವಾಗತಿಸಿ,ಅಬ್ದುಲ್ ಸಮದ್ ನಿರೂಪಣೆ, ಕಾರ್ಯದರ್ಶಿ ನೌಶಾದ್ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್