ಟೆಹರಾನ್: ಇರಾನ್ ಸೇನಾ ಕಮಾಂಡರ್ ಖಾಸಿಮ್ ಸುಲೇಮಾನಿ ಹತ್ಯೆ ಬಳಿಕ ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಮುಗಿಲು ಮಟ್ಟಿದೆ. ಒಂದು ರೀತಿಯಲ್ಲಿ ಯುದ್ಧದ ವಾತಾವರಣ ಮೂಡಿದೆ. ಈಗ ಉಭಯ ದೇಶಗಳ ನಡುವೆ ಸಂಧಾನಕ್ಕೆ ಜಾಗತಿಕ ಸಮುದಾಯ ಪ್ರಯತ್ನಿಸುತ್ತಿದೆ.
ಇರಾನ್-ಅಮೆರಿಕ ಬಿಕ್ಕಟ್ಟು ಮುಂದುವರಿದ ಬೆನ್ನಲ್ಲೇ ಸಂಯಮ ಕಾಪಾಡಿಕೊಳ್ಳುವಂತೆ ಭಾರತ ಮನವಿ ಮಾಡಿತ್ತು. ಇದಕ್ಕೆ ಇರಾನ್ ಪ್ರತಿಕ್ರಿಯೆ ಸೂಕ್ತ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದೆ.ಈ ನಡುವೆ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ಕುರಿತು ಹೊಸದಿಲ್ಲಿರುವ ಇರಾನ್ ರಾಯಭಾರಿ ಅಲಿ ಚೆಗನಿ ಪ್ರತಿಕ್ರಿಯೆ ನೀಡಿದ್ದಾರೆ.
ಶಾಂತಿ ಪ್ರಿಯ ರಾಷ್ಟ್ರದಲ್ಲಿ ಭಾರತ ಮುಂಚೂಣಿಯಲ್ಲಿದೆ. ಜಾಗತಿಕ ಮಟ್ಟದಲ್ಲಿ ಶಾಂತಿ ಕಾಪಾಡಲು ಭಾರತದ ಪಾತ್ರ ಪ್ರಮುಖವಾಗಿದೆ. ಇರಾನ್ ದೇಶದ ಅತ್ಯಂತ ಪರಮಾಪ್ತ ದೇಶಗಳಲ್ಲಿ ಭಾರತ ಕೂಡ ಒಂದು ಎಂದರು.
ಒಂದು ವೇಳೆ ಅಮೆರಿಕ-ಇರಾನ್ ನಡುವೆ ಸಂಧಾನ ಏರ್ಪಟ್ಟು ಭಾರತ ಮಧ್ಯಸ್ಥಿಕೆ ವಹಿಸಿದರೆ ಅದನ್ನು ನಾವು ಸ್ವಾಗತಿಸುತ್ತೇವೆ ಎಂದು ಅಲಿ ಚೆಗನಿ ತಿಳಿಸಿದರು.















ಇನ್ನಷ್ಟು ಸುದ್ದಿಗಳು
ಇರಾಕ್ನ ನೂತನ ಪ್ರಧಾನ ಮಂತ್ರಿಯಾಗಿ ಉದ್ಯಮಿ ಅಲಿ ಅಲ್-ಝೈದಿ ಆಯ್ಕೆ- ದೇಶದ ರಾಜಕೀಯದಲ್ಲಿ ಹೊಸ ಯುಗ?
ಅಮೆರಿಕಕ್ಕೆ ಇರಾನ್ನಿಂದ ‘ಬಿಗ್ ಡೀಲ್’: ಹೋರ್ಮುಜ್ ಜಲಸಂಧಿ ತೆರೆಯಲು ಸಿದ್ಧ, ಆದರೆ ಒಂದು ಷರತ್ತು!
ಟ್ರಂಪ್ ಔತಣಕೂಟದಲ್ಲಿ ಶೂಟೌಟ್: ನಾಸಾ ಫೆಲೋಶಿಪ್ ಪಡೆದ ಎಂಜಿನಿಯರ್ ಬಂಧನ
ಇರಾನ್ ಜೊತೆಗಿನ ಸಂಧಾನಕ್ಕೆ ಬ್ರೇಕ್? – ಅಮೆರಿಕ ನಿಯೋಗದ ಪ್ರವಾಸ ರದ್ದುಪಡಿಸಿದ ಟ್ರಂಪ್
ಇಸ್ರೇಲ್ ಪ್ರಧಾನಿಗೆ ಕ್ಯಾನ್ಸರ್: ಇರಾನ್ ಭಯದಿಂದ ವಿಷಯ ಮುಚ್ಚಿಟ್ಟಿದ್ದಾಗಿ ಸ್ಪಷ್ಟನೆ
ಇರಾನ್ ಪರ ಗುಂಪುಗಳ ದಾಳಿ ಹಿನ್ನೆಲೆ: ಇರಾಕ್ಗೆ ಸೇರಬೇಕಿದ್ದ 500 ಮಿಲಿಯನ್ ಡಾಲರ್ ನಗದು ಸಾಗಾಟವನ್ನು ತಡೆದ ಅಮೆರಿಕ
ಹೋರ್ಮುಝ್ ಜಲಸಂಧಿಯಲ್ಲಿ ಉದ್ವಿಗ್ನತೆ: ಮೂರು ವಾಣಿಜ್ಯ ಹಡಗುಗಳ ಮೇಲೆ ಗುಂಡಿನ ದಾಳಿ
ನಾಳೆ ಮಾತುಕತೆ: ಒಪ್ಪಂದಕ್ಕೆ ಬಾರದಿದ್ದರೆ ಇರಾನ್ನ ವಿದ್ಯುತ್ ಸ್ಥಾವರ, ಸೇತುವೆಗಳ ಧ್ವಂಸ- ಟ್ರಂಪ್ ಎಚ್ಚರಿಕೆ
ಯುಎಸ್-ಇರಾನ್ ಕದನ ವಿರಾಮ ಅಂತ್ಯಕ್ಕೆ ದಿನಗಣನೆ- ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧದ ಭೀತಿ
ನೌಕಾ ದಿಗ್ಬಂಧನವನ್ನು ಹಿಂಪಡೆಯದ ಅಮೆರಿಕ- ಹಾರ್ಮುಜ್ ಜಲಸಂಧಿಯನ್ನು ಮತ್ತೆ ಮುಚ್ಚಿದ ಇರಾನ್