ಬಡಗನ್ನೂರು :ಜ.9-2020 ಗುರುವಾರ NRC.CAA. NPR ವಿರುದ್ಧ ಜಾಗೃತಿ ಅಭಿಯಾನ ನಡೆಸಲಾಯಿತು. NRC ಹೆಸರಿನಲ್ಲಿ ಭಾರತದ ಸೌಹಾರ್ಧತೆ ಕೆಡಿಸುವ ಕೆಲಸದಲ್ಲಿ ಕೆಳವೊಂದು ವಿಭಾಗ ತೊಡಗಿಕೊಂಡಿದೆ.
ಮುಸಲ್ಮಾನರು ಭಾರತ ಮಾತೆಗೆ,ಭಾರತದ ಕಾನೂನಿಗೆ ಗೌರವ ನೀಡುವವರು ಎಂಬ ವಿಷಯದಲ್ಲಿ ಫೈಝಲ್ ಝುಹ್ರಿ ಖತೀಬ್ ಕುಕ್ಕಾಜೆ ಬಾಷಣ ಮಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ SSF ಈಶ್ವರಮಂಗಿಲ ರೈಟೀಮ್ ಅಧ್ಯಾಪಕ ನಾಸಿರ್ ಕುಕ್ಕಾಜೆ. SSF ಕುಕ್ಕಾಜೆ ಕಾರ್ಯದರ್ಶಿ ನೌಷಾದ್ ಉಪಸ್ಥಿತರಿದ್ದರು.
ಅಬೂಬಕ್ಕರ್ ಸಅದಿ ಅಲ್-ಲತೀಫಿ ಪಮ್ಮಲೆ ಧನ್ಯವಾದ ಅರ್ಪಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ