ಬಡಗನ್ನೂರು :ಜ.9-2020 ಗುರುವಾರ NRC.CAA. NPR ವಿರುದ್ಧ ಜಾಗೃತಿ ಅಭಿಯಾನ ನಡೆಸಲಾಯಿತು. NRC ಹೆಸರಿನಲ್ಲಿ ಭಾರತದ ಸೌಹಾರ್ಧತೆ ಕೆಡಿಸುವ ಕೆಲಸದಲ್ಲಿ ಕೆಳವೊಂದು ವಿಭಾಗ ತೊಡಗಿಕೊಂಡಿದೆ.
ಮುಸಲ್ಮಾನರು ಭಾರತ ಮಾತೆಗೆ,ಭಾರತದ ಕಾನೂನಿಗೆ ಗೌರವ ನೀಡುವವರು ಎಂಬ ವಿಷಯದಲ್ಲಿ ಫೈಝಲ್ ಝುಹ್ರಿ ಖತೀಬ್ ಕುಕ್ಕಾಜೆ ಬಾಷಣ ಮಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ SSF ಈಶ್ವರಮಂಗಿಲ ರೈಟೀಮ್ ಅಧ್ಯಾಪಕ ನಾಸಿರ್ ಕುಕ್ಕಾಜೆ. SSF ಕುಕ್ಕಾಜೆ ಕಾರ್ಯದರ್ಶಿ ನೌಷಾದ್ ಉಪಸ್ಥಿತರಿದ್ದರು.
ಅಬೂಬಕ್ಕರ್ ಸಅದಿ ಅಲ್-ಲತೀಫಿ ಪಮ್ಮಲೆ ಧನ್ಯವಾದ ಅರ್ಪಿಸಿದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ