ದುಬೈ: ಸಿಎಎ ಮತ್ತು ಎನ್.ಆರ್.ಸಿ ಮೂಲಕ ಭಾರತೀಯರನ್ನು ಧರ್ಮಾಧಾರಿತ ವಿಭಜನೆಗೆ ತಯಾರಿ ನಡೆಸುತ್ತಿರುವ ಕೇಂದ್ರ ಸರ್ಕಾರದ ಕರಾಳ ಕಾನೂನು ವಿರುದ್ಧ ದ.ಕ ಮತ್ತು ಉಡುಪಿ ಸೆಂಟ್ರಲ್ ಕಮಿಟಿ ಹಾಗೂ ಸಮಾನ ಮನಸ್ಕ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಜನವರಿ 15 ರಂದು ಅಪರಾಹ್ನ 2 ಗಂಟೆಗೆ ಮಂಗಳೂರಿನ ಅಡ್ಯಾರ್ ಶಾಹ್ ಮೈದಾನದಲ್ಲಿ ನಡೆಯಲಿರುವ ಬ್ರಹತ್ ಪ್ರತಿಭಟನಾ ಸಮಾವೇಶವನ್ನು ಯಶಸ್ವಿಗೊಳಿಸಲು ಕರ್ನಾಟಕ ಕಲ್ಚರಲ್ ಫೌಂಡೇಶನ್ ಅಂತರಾಷ್ಟ್ರೀಯ ಸಮಿತಿ ಕರೆ ನೀಡಿದೆ.
ಊರಿನಲ್ಲಿರುವ ಎಲ್ಲಾ ಕೆ.ಸಿ.ಎಫ್ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಮ್ಮೇಳನವನ್ನು ಐತಿಹಾಸಿಕಗೊಳಿಸಬೇಕೆಂದು ಕಾರ್ಯಕ್ರಮದ ಯಶಸ್ವಿಗೆ ದುಡಿಯಬೇಕೆಂದೂ ಕೆ.ಸಿ ಎಫ್ ಐ.ಎನ್.ಸಿ ಪ್ರಸಿಡೆಂಟ್ ಹಾಜಿ ಶೈಖ್ ಬಾವಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ