ಕೋಝಿಕೊಡ್ : ಭಾರತದ ವಿವಿಧ ರಾಜ್ಯಗಳಲ್ಲಿ ವಿಧ್ಯಾಭ್ಯಾಸ ಹಾಗೂ ಸಾಮಾಜಿಕ ಕೆಲಸಗಳಿಗೆ ನೇತೃತ್ವದ ನೀಡುವ ರಬ್ಬಾನಿ ಗಳ ಪ್ರಥಮ ಸಂಗಮವು ಕೋಝಿಕ್ಕೋಡ್ ಮರ್ಕಝ್ ಗಾರ್ಡನಿನಲ್ಲಿ ಜರುಗಿತು.
ಮರ್ಕಝ್ ನಾಲೆಜ್ ಸಿಟಿ ಕಾರ್ಯ ನಿರ್ವಾಹಕ ಡಾ ಎ.ಪಿ. ಅಬ್ದುಲ್ ಹಕೀಂ ಅಝ್ಹರಿ ರವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ವಿವಿಧ ನೂತನ ಯೋಜನೆಗಳನ್ನು ಜಾರಿಗೆ ತರುವ ವಿಷಯಗಳ ಬಗ್ಗೆ ಚರ್ಚಿಸಲಾಯಿತು.ಸಯ್ಯಿದ್ ಮುಹಮ್ಮದ್ ಮಿದ್ಲಾಜ್ ರಬ್ಬಾನಿ ರಾಷ್ಟ್ರೀಯ ರಬ್ಬಾನಿಗಳ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದರು.
ಸಭೆಯ ವಿವಿಧ ಕಾರ್ಯಕ್ರಮಗಳಿಗೆ
ಮುಹ್ಯಿದ್ದೀನ್ ಸಖಾಫಿ, ಅಬುಸ್ವಾಲಿಹ್ ಸಖಾಫಿ,ಶಾಫಿ ನೂರಾನಿ,ಆಸಫ್ ನೂರಾನಿ,ರಾಶಿದ್ ಮತ್ತಿತರು ನೇತೃತ್ವದ ನೀಡಿದರು.
ನೂತನ ಸಂಚಲಾಕ ಸುಹೈಲ್ ರಬ್ಬಾನಿ ರಾಜಸ್ಥಾನ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ