ಕೋಝಿಕೊಡ್ : ಭಾರತದ ವಿವಿಧ ರಾಜ್ಯಗಳಲ್ಲಿ ವಿಧ್ಯಾಭ್ಯಾಸ ಹಾಗೂ ಸಾಮಾಜಿಕ ಕೆಲಸಗಳಿಗೆ ನೇತೃತ್ವದ ನೀಡುವ ರಬ್ಬಾನಿ ಗಳ ಪ್ರಥಮ ಸಂಗಮವು ಕೋಝಿಕ್ಕೋಡ್ ಮರ್ಕಝ್ ಗಾರ್ಡನಿನಲ್ಲಿ ಜರುಗಿತು.
ಮರ್ಕಝ್ ನಾಲೆಜ್ ಸಿಟಿ ಕಾರ್ಯ ನಿರ್ವಾಹಕ ಡಾ ಎ.ಪಿ. ಅಬ್ದುಲ್ ಹಕೀಂ ಅಝ್ಹರಿ ರವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ವಿವಿಧ ನೂತನ ಯೋಜನೆಗಳನ್ನು ಜಾರಿಗೆ ತರುವ ವಿಷಯಗಳ ಬಗ್ಗೆ ಚರ್ಚಿಸಲಾಯಿತು.ಸಯ್ಯಿದ್ ಮುಹಮ್ಮದ್ ಮಿದ್ಲಾಜ್ ರಬ್ಬಾನಿ ರಾಷ್ಟ್ರೀಯ ರಬ್ಬಾನಿಗಳ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದರು.
ಸಭೆಯ ವಿವಿಧ ಕಾರ್ಯಕ್ರಮಗಳಿಗೆ
ಮುಹ್ಯಿದ್ದೀನ್ ಸಖಾಫಿ, ಅಬುಸ್ವಾಲಿಹ್ ಸಖಾಫಿ,ಶಾಫಿ ನೂರಾನಿ,ಆಸಫ್ ನೂರಾನಿ,ರಾಶಿದ್ ಮತ್ತಿತರು ನೇತೃತ್ವದ ನೀಡಿದರು.
ನೂತನ ಸಂಚಲಾಕ ಸುಹೈಲ್ ರಬ್ಬಾನಿ ರಾಜಸ್ಥಾನ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ