ಗುರುಪುರ: ಕೈಕಂಬ ನೂರುಲ್ ಇಸ್ಲಾಂ ಮಸ್ಜಿದ್ ಹಾಗೂ ಮದ್ರಸ ಮೂಡುಕೆರೆ ಕಂದಾವರ ಇದರ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಮರ್ಕಝ್ ಕೈಕಂಬ ಚೇರ್ಮಾನ್ ಬದ್ರುದ್ದೀನ್ ಅಝ್ಹರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸ್ಥಳೀಯ ಇಮಾಂ ನಿಝಾರ್ ಸಖಾಫಿ ಉದ್ಘಾಟನೆಗೈದರು. ನಂತರ 2020-2021ನೇ ಸಾಲಿನ ನೂತನ ಸಮಿತಿಯನ್ನು ಅಸ್ತಿತ್ವಕ್ಕೆ ತರಲಾಯಿತು.

ಗೌರವಾಧ್ಯಕ್ಷರಾಗಿ ಹಾಜಿ ಎಂ ಎಸ್ ಅಬ್ದುಲ್ ಖಾದರ್ (ಉಞಾಕ)
ಅಧ್ಯಕ್ಷರಾಗಿ ಹಾಜಿ ಎಂ ಎಸ್ ಆಲಿಯಬ್ಬ,
ಪ್ರಧಾನ ಕಾರ್ಯದರ್ಶಿಯಾಗಿ ನಿಝಾಮುದ್ದೀನ್ ಕಂದಾವರ,ಕೋಶಾಧಿಕಾರಿಯಾಗಿ ಹಾಜಿ ಮಹಮ್ಮದ್ ತೋಡಾರ್ ಆಯ್ಕೆಯಾದರು.
ಕ್ರಮವಾಗಿ ಉಪಾಧ್ಯಕ್ಷರಾಗಿ ಎಂ. ಇಬ್ರಾಹಿಂ ಸೂರಲ್ಪಾಡಿ ಜೊತೆ ಕಾರ್ಯದರ್ಶಿಯಾಗಿ ಕಮಾಲ್ ಕಂದಾವರ, ಲೆಕ್ಕ ಪರಿಶೋಧಕರಾಗಿ ಎಂ. ಎಸ್ ರಿಯಾಝ್.
ಸದ್ರಿ ಸಮಿತಿಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎಂ.ಎಸ್ ಅಬ್ದುಲ್ ಖಾದರ್, ಎಂ. ಹೆಚ್ ಶರೀಫ್, ಎಂ. ಎಸ್ ಅಬ್ದುಲ್ ಖಾದರ್ (ಚೆರುಞಿ), ಎಂ.ಹೆಚ್ ಇಲ್ಯಾಸ್, ಎಂ.ಹೆಚ್ ಮಯ್ಯದ್ದೀ,ಶೇಕ್ ಮಹಮ್ಮದ್, ರಫೀಕ್ ಕೆ.ಪಿ, ರಹೀಂ ಕೆ.ಪಿ, ಉಸ್ಮಾನ್ ಕಂದಾವರ, ಎ. ಯಂ. ಬಿ ಇಸ್ಮಾಯಿಲ್ ಆಯ್ಕೆಯಾದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ