ನವದೆಹಲಿ: ದೇಶದಲ್ಲಿ ಬೆಲೆ ಏರಿಕೆ ಮತ್ತು ನಿರುದ್ಯೋಗ ಪ್ರಮಾಣವು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರ ಗಮನವನ್ನು ಇತರೆಡೆಗೆ ಸೆಳೆಯುವ ಸಲುವಾಗಿ ಕೇಂದ್ರ ಸರಕಾರವು ಪೌರತ್ವ ಕಾನೂನು ಮತ್ತು ಎನ್ಆರ್ಸಿಯನ್ನು ಜಾರಿಗೆ ತರುವ ಪ್ರಯತ್ನ ನಡೆಸುತ್ತಿದೆ ಎಂದು ಇಂಡಿಯಾ ಟುಡೇ ನಡೆಸಿದ ಸರ್ವೇ ತಿಳಿಸಿದೆ.
ದೇಶದಲ್ಲಿ ಭಾರೀ ಆರ್ಥಿಕ ಪರಿಸ್ಥಿತಿಯು ಎದುರಾಗಿದ್ದು, ಅದರಿಂದ ಜನರ ಗಮನವನ್ನು ಸೆಳೆಯಲು ಈ ರೀತಿ ಪ್ರಯತ್ನ ಪಡಲಾಗುತ್ತಿದೆ ಎಂದು ಇಂಡಿಯಾ ಟುಡೇ ನಡೆಸಿದ ‘ಮೂಡ್ ಆಫ್ ದಿ ನೇಷನ್’ ಸರ್ವೇಯಲ್ಲಿ ಭಾಗವಹಿಸಿದ 43 ಶೇಕಡಾ ಜನರು ಹೇಳಿದ್ದಾರೆ. 32 ಶೇಕಡಾ ಜನರು ನಾವು ಆ ರೀತಿ ನಂಬುವುದಿಲ್ಲ ಎಂದರೆ, 25 ಶೇಕಡಾ ಜನರು ಆ ಬಗ್ಗೆ ತಿಳಿಯದು ಎಂದಿದ್ದಾರೆ. ಡಿಸೆಂಬರ್ 21ರಿಂದ 31ವರೆಗೆ ಇಂಡಿಯಾ ಟುಡೇ ಈ ಸರ್ವೇಯನ್ನು ನಡೆಸಿದ್ದವು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ