ಉಡುಪಿ: ಭಾರತ ನಮ್ಮ ದೇಶ ಭಾರತೀಯತೆಯ ಉಳಿವಿಗಾಗಿ, ಸಂವಿಧಾನದ ರಕ್ಷಣೆಗಾಗಿ ಜಾತಿ ಆಧಾರದಲ್ಲಿ ಭಾರತೀಯರನ್ನು ವಿಭಜಿಸುವುದು ನಮ್ಮ ದೇಶದ ಸಂವಿಧಾನಕ್ಕೆ ವಿರುದ್ಧವಾಗಿದೆ.
ಜಾತಿ ಧರ್ಮ ಬೇಧ ಭಾವವಿಲ್ಲದೆ ಹೋರಾಡಿ ಭಾರತದ ಸಂವಿಧಾನವನ್ನು ಉಳಿಸಲು ಹೋರಾಡುವುದು ಭಾರತೀಯರಾದ ನಮ್ಮ ಕರ್ತವ್ಯವಾಗಿದೆ .
ಎನ್.ಆರ್.ಸಿ , ಸಿ.ಎ.ಎ ಮತ್ತು ಎನ್ ಪಿ ಆರ್ ಕೇಂದ್ರ ಸರ್ಕಾರದ ಕಾಯ್ದೆಯ ವಿರುದ್ಧ ಸಹಬಾಳ್ವೆ ಸಮಿತಿ ಉಡುಪಿ ಹಾಗೂ ಸಮಾನ ಮನಸ್ಕರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡ ಬ್ರಹತ್ ಪ್ರತಿಭಟನೆಯ ಇಂದು ( ಜನವರಿ: 30) ಮಧ್ಯಾಹ್ನ ಗಂಟೆ 3ಕ್ಕೆ ಉಡುಪಿ ಮಿಷನ್ ಕಂಪೌಂಡ್ ಮೈದಾನದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಸರ್ವ ಧರ್ಮಗಳ ಸರ್ವರೂ ಸಹಸ್ರ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಉಡುಪಿ ಜಿಲ್ಲಾ ಸಂಯುಕ್ತ ಖಾಝಿ ತಾಜುಲ್ ಫುಖಹಾಅ ಶೈಖುನಾ ಪಿ.ಎಮ್ ಇಬ್ರಾಹಿಂ ಮುಸ್ಲಿಯಾರ್ ಬೇಕಲ ಕರೆ ನೀಡಿದ್ದಾರೆ.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ