ಮದೀನಾ ಮುನವ್ವರ,ಫೆ.01:ಇತ್ತೀಚೆಗೆ ಎಸ್ ವೈ ಎಸ್ ರಾಜ್ಯ ಸಮಿತಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಬಹು ಉಸ್ಮಾನ್ ಸ’ಅದಿ ಪಟ್ಟೊರಿ ಯವರಿಗೆ ಕೆ.ಸಿ.ಎಫ್ ಮದೀನಾ ಮುನವ್ವರ ಸೆಕ್ಟರ್ ವತಿಯಿಂದ ಜ.31ರಂದು ಕೆ.ಸಿ.ಎಫ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲು ಹೊದಿಸಿ ಸ್ಮರಣೆಕೆ ನೀಡಿ ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಉಸ್ತಾದರು ಎಸ್ ವೈ ಎಸ್ ರಾಜ್ಯ ಸಮಿತಿಯ ಪ್ರಾರಂಭಿಕ ದಿನಗಳಿಂದ ರಾಜ್ಯಸಮಿತಿಯ ಅಧ್ಯಕ್ಷರಾಗುವರೆಗಿನ ಸಂಘಟನೆಯ ಕಾರ್ಯವೈಖರಿಗಳ ಬಗ್ಗೆ ವಿವರಿಸಿದರು.

ಕಾರ್ಯಕ್ರಮದಲ್ಲಿ ಸೆಕ್ಟರ್ ಅಧ್ಯಕ್ಷರಾದ ಅಶ್ರಫ್ ಸಖಾಫಿ ನೂಜಿ , ಸೆಕ್ಟರ್ ನಾಯಕರಾದ ಅಶ್ರಫ್ ಹಾಜಿ ಕಿನ್ಯ, ರಝ್ಝಾಖ್ ಹಾಜಿ ಬೈತಡ್ಕ ಸುಲೈಮಾನ್ ಮಿತ್ತೇರಿಪಾದೆ,ಮುಹಮ್ಮದ್ ಅಲೀ ಪಾಣೆಮಂಗಳೂರು,ಇಸ್ಮಾಯಿಲ್ ಉಳ್ಳಾಲ, ಸುಲೈಮಾನ್ ತುರ್ಕಳಿಕೆ ಹಾಗೂ ಮತ್ತಿತರರು ಉಪಸ್ಥಿತಿ ಇದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ