ಶಾರ್ಜಾ: ಶಾರ್ಜಾ ಆಡಳಿತಾಧಿಕಾರಿ ಶೈಖ್ ಸುಲ್ತಾನ್ ಬಿನ್ ಮುಹಮ್ಮದ್ ಅಲ್ ಖಾಸಿಮಿಯವರ ಅಧೀನದಲ್ಲಿ ನಡೆಸಲಾಗುವ ಇಸ್ಲಾಮಿಕ್ ಉಲಮಾ ಅಧ್ಯಯನ ಕಾನ್ಪೆರೆನ್ಸ್ಗೆ ನೇತೃತ್ವ ನೀಡಲು ಭಾರತದ ಗ್ರಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಶೈಖುನಾ ಎ.ಪಿ ಉಸ್ತಾದರನ್ನು ಆಮಂತ್ರಿಸಲಾಗಿದೆ.
ಶಾರ್ಜಾದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಅಲ್ಲಿನ ಇಮಾಮರುಗಳು, ಮುಫ್ತಿಗಳು ಖತೀಬ್ಗಳು, ಉನ್ನತ ಸರಕಾರಿ ಉದ್ಯೋಗಸ್ಥರು ಭಾಗವಹಿಸಲಿದ್ದಾರೆ.

ಫೆಬ್ರವರಿ 17, 18, 19 ಈ ಮೂರು ದಿನಗಳಲ್ಲಿ “ಸಿಹಾ ಹುಸಿತ್ತ” ಹದೀಸ್ ಗ್ರಂಥಗಳ ಅಧ್ಯಯನ ತರಗತಿ ನಡೆಯಲಿದ್ದು , ಫೆಬ್ರವರಿ 18 ರಂದು ಶೈಖುನಾ ಎ.ಪಿ ಉಸ್ತಾದರು ಸುನನು ನಸಾಯೀ, ಸುನನು ತಿರ್ಮುದ್ಸೀ ಬಗ್ಗೆ ತರಗತಿ ನಡೆಸಲಿದ್ದಾರೆ.
ನಿರಂತರ ಆರು ದಶಕಗಳ ಕಾಲ ಸಾವಿರಾರು ವಿದ್ಯಾರ್ಥಿಗಳಿಗೆ ಬುಖಾರಿ ಕ್ಲಾಸ್ ನಡೆಸುತ್ತಿರುವ ಶೈಖುನಾ ಎ.ಪಿ ಉಸ್ತಾದರ ಸಾಧನೆ ಮನಗಂಡು ದುಬೈ ಸರಕಾರ ಅವರಿಗೆ ಈ ಮಹತ್ವದ ವೇದಿಕೆ ನೀಡಿದೆ.















ಇನ್ನಷ್ಟು ಸುದ್ದಿಗಳು
ಸೌದಿ ಅರೇಬಿಯಾ: ವಾಹನಕ್ಕೆ ಆಕಸ್ಮಿಕ ಬೆಂಕಿ – ಯುವಕನಿಗೆ ದಾರುಣ ಅಂತ್ಯ
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ