ಮಕ್ಕಾ: ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಮಕ್ಕತುಲ್ ಮುಕರ್ರಮಃ ಸೆಕ್ಟರ್ ವತಿಯಿಂದ ಕೆಸಿಎಫ್ ಡೇ ಪ್ರಯುಕ್ತ ರಕ್ತದಾನ ಶಿಬಿರ ಜಿದ್ದಾ ಝೋನ್ ಹಾಗೂ ಸೆಕ್ಟರ್ ಸಾಂತ್ವನ ಇಲಾಖೆ ಅಧ್ಯಕ್ಷರು ಮೂಸಾ ಹಾಜಿ ಕಿನ್ಯ ರವರ ಅಧ್ಯಕ್ಷತೆಯಲ್ಲಿ ಅಝೀಝಿಯಾ ಕಿಂಗ್ ಅಬ್ದುಲ್ಲಾ ಮೆಡಿಕಲ್ ಸಿಟಿ ಆಸ್ಪತ್ರೆಯಲ್ಲಿ ನಡೆಸಲಾಯಿತು.


ರಕ್ತದಾನ ಶಿಬಿರದಲ್ಲಿ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಕಕ್ಕಿಂಜೆ, ಸಂಘಟನೆ ಇಲಾಖೆ ಕಾರ್ಯದರ್ಶಿ ಅಬ್ದುಲ್ಲಾ ಕಿನ್ಯ, ಶಿಕ್ಷಣ ಇಲಾಖೆ ಅಧ್ಯಕ್ಷರು ಆರ್.ಕೆ ಅಬ್ದುಲ್ ರಝ್ಝಾಖ್ ರಂತಡ್ಕ, ಸಾಂತ್ವನ ಇಲಾಖೆ ಕಾರ್ಯದರ್ಶಿ ಅಬ್ದುಲ್ ಹಮೀದ್ ಉಳ್ಳಾಲ, ಅಲ್ ಖಾದಿಸ ಆರ್ಗನೈಝರ್ ಯೂಸುಫ್ ಮದನಿ ಕೊಯ್ಯೂರು, ಪಬ್ಲಿಕೇಶನ್ ಅಧ್ಯಕ್ಷರು ಬಶೀರ್ ಕೆಜೆಕಾರ್, ಕುದೈ ಯೂನಿಟ್ ಕೋಶಾಧಿಕಾರಿ ಹನೀಫ್ ಕೋಳಿಯೂರು, ಸದಸ್ಯರಾದ ಕಬೀರ್ ಬಾಜಾರ್, ಹನೀಫ್ ಪಕ್ಷಿಕೆರೆ ಪಾಲ್ಗೊಂಡಿದ್ದರು.

ಇದೇ ವೇಳೆ ಆಸ್ಪತ್ರೆಯ ಸಿಬ್ಬಂದಿಗಳು ಅಧಿಕೃತ ಪ್ರಮಾಣ ಪತ್ರವನ್ನು ಕೆಸಿಎಫ್ ಸೆಕ್ಟರ್ ಸಮಿತಿಗೆ ಕೊಟ್ಟು ಗೌರವಿಸಿದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ