ಮಂಗಳೂರು,ಫೆ.20: ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ಯುವತಿಯೋರ್ವಳು ಪಾಕ್ ಪರ ಘೋಷಣೆ ಕೂಗಿರುವುದನ್ನು ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯಾಧ್ಯಕ್ಷ ಅಸ್ಸಯ್ಯಿದ್ ಸಿಟಿಎಂ ಉಮರ್ ಅಸ್ಸಖಾಫ್ ಅಲ್ ಮದನಿ ಖಂಡಿಸಿದ್ದಾರೆ.
ಯುವತಿಯು ಯಾವ ಉದ್ದೇಶದಿಂದ ಕೂಗಿದ್ದರೂ ಅದು ಅನಗತ್ಯ ಹಾಗೂ ಅತಿರೇಕದ ವರ್ತನೆಯಾಗಿದೆ. ತರ್ಕಬದ್ಧವಲ್ಲದ, ಅಪ್ರಬುದ್ಧ ಹಾಗೂ ಅತಿರೇಕದ ಮಾತನ್ನಾಡುವ ಅನನುಭವಿಗಳು ತಮ್ಮ ಸಭೆಗಳಿಗೆ ನುಸುಳದಂತೆ ಮುಂದೆ ಪ್ರತಿಭಟನೆ ಆಯೋಜಿಸುವ ಎಲ್ಲರೂ ಎಚ್ಚರ ವಹಿಸಬೇಕಾಗಿದೆ.
ಅತಿರೇಕದ, ಉದ್ರೇಕಕಾರಿ ಭಾಷಣ ಮಾಡುವವರು ಯಾವುದೇ ಧರ್ಮಾನುಯಾಯಿಯಾದರೂ ಯಾವ ಸಂಘಟನೆಯವರಾದರೂ ಅವರನ್ನು ಎಲ್ಲ ಸಭೆಗಳಿಂದ ದೂರ ಇಡಬೇಕು ಎಂದು ಎಸ್ಸೆಸ್ಸೆಫ್ ರಾಜ್ಯ ಸಮಿತಿಯ ಪತ್ರಿಕಾ ಪ್ರಕಟನೆಯಲ್ಲಿ ಅವರು ಕರೆ ಕೊಟ್ಟಿದ್ದಾರೆ.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ