ಮಂಗಳೂರು,ಫೆ.20: ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ಯುವತಿಯೋರ್ವಳು ಪಾಕ್ ಪರ ಘೋಷಣೆ ಕೂಗಿರುವುದನ್ನು ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯಾಧ್ಯಕ್ಷ ಅಸ್ಸಯ್ಯಿದ್ ಸಿಟಿಎಂ ಉಮರ್ ಅಸ್ಸಖಾಫ್ ಅಲ್ ಮದನಿ ಖಂಡಿಸಿದ್ದಾರೆ.
ಯುವತಿಯು ಯಾವ ಉದ್ದೇಶದಿಂದ ಕೂಗಿದ್ದರೂ ಅದು ಅನಗತ್ಯ ಹಾಗೂ ಅತಿರೇಕದ ವರ್ತನೆಯಾಗಿದೆ. ತರ್ಕಬದ್ಧವಲ್ಲದ, ಅಪ್ರಬುದ್ಧ ಹಾಗೂ ಅತಿರೇಕದ ಮಾತನ್ನಾಡುವ ಅನನುಭವಿಗಳು ತಮ್ಮ ಸಭೆಗಳಿಗೆ ನುಸುಳದಂತೆ ಮುಂದೆ ಪ್ರತಿಭಟನೆ ಆಯೋಜಿಸುವ ಎಲ್ಲರೂ ಎಚ್ಚರ ವಹಿಸಬೇಕಾಗಿದೆ.
ಅತಿರೇಕದ, ಉದ್ರೇಕಕಾರಿ ಭಾಷಣ ಮಾಡುವವರು ಯಾವುದೇ ಧರ್ಮಾನುಯಾಯಿಯಾದರೂ ಯಾವ ಸಂಘಟನೆಯವರಾದರೂ ಅವರನ್ನು ಎಲ್ಲ ಸಭೆಗಳಿಂದ ದೂರ ಇಡಬೇಕು ಎಂದು ಎಸ್ಸೆಸ್ಸೆಫ್ ರಾಜ್ಯ ಸಮಿತಿಯ ಪತ್ರಿಕಾ ಪ್ರಕಟನೆಯಲ್ಲಿ ಅವರು ಕರೆ ಕೊಟ್ಟಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ