ಸುಳ್ಯ : ಸುಳ್ಯ ತಾಲೂಕಿನ ಎಲಿಮಲೆ ನುಸ್ರತುಲ್ ಇಸ್ಲಾಂ ಎಸೋಸಿಯೇಶನ್ ವತಿಯಿಂದ ನಡೆಯಲಿರುವ ಮರಣೋತ್ತರ ಇಸ್ಲಾಮೀ ವಿಧಿ ವಿಧಾನಗಳ ಬಗ್ಗೆ ಕಲಿಸುವ M.P.COURSE ಇದೇ ಬರುವ ಫೆಬ್ರುವರಿ 28 ರಂದು ಎಲಿಮಲೆ ನೂರುಲ್ ಹುದಾ ಮದ್ರಸದಲ್ಲಿ ಪ್ರಾರಂಭಗೊಳ್ಳಲಿದ್ದು ಇದರ ಪ್ರವೇಶ ಪತ್ರದ ಬಿಡುಗಡೆಯು ಎಲಿಮಲೆ ಜುಮಾ ಮಸೀದಿಯಲ್ಲಿ ನಡೆಯಿತು .
ಸ್ಥಳೀಯ ಮುದರ್ರಿಸ್ ತೌಸೀಫ್ ಸಅದಿ ಹರೇಕಳ ರವರು ಬಿಡುಗಡೆಗೊಳಿಸಿದರು.
ಮಸೀದಿ ಸಮಿತಿ ಉಪಾಧ್ಯಕ್ಷ ಅಬ್ದುಲ್ ಕಾದರ್ ಪಾಣಾಜೆ, ಜೀರ್ಮಕ್ಕಿ ಮಸೀದಿ ಅಧ್ಯಕ್ಷ ಅಬ್ದುಲ್ಲ ಜೀರ್ಮಕ್ಕಿ,
ಜಮಾಅತ್ ಆಡಳಿತ ಕಾರ್ಯದರ್ಶಿ ಇಬ್ರಾಹಿಂ ದೊಡ್ಡಂಗಡಿ, ಜಮಾಅತ್ ಸಲಹೆಗಾರರಾದ ಮೂಸ ಹಾಜಿ,
ಜೀರ್ಮಕ್ಕಿ ಮಸೀದಿ ಇಮಾಂ ಸೂಫಿ ಮುಸ್ಲಿಯಾರ್, ಮದ್ರಸ ಮುಖ್ಯೋಪಾಧ್ಯಾಯ ಮಹಮೂದ್ ಸಖಾಫಿ, ಮಹಮದ್ ಕುಂಞ ಹರ್ಲಡ್ಕ ಹಾಗೂ ನುಸ್ರತ್ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು .















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ