ಅಲ್ ಮದದ್ ಸುನ್ನಿ ಝುಮಲಾ ಗ್ರೂಪ್ ವತಿಯಿಂದ ಬೃಹತ್ ಜಲಾಲಿಯ್ಯ ರಾತೀಬ್ ಪೆಬ್ರವರಿ 29 ರಂದು ಮಗ್ರಿಬ್ ನಮಾಝಿನ ಬಳಿಕ ಕಟ್ಟದಪಡ್ಪು ಮರ್ಹೂಂ ಜಿ.ಎಂ ಇಸ್ಮಾಯಿಲ್ ವೇದಿಕೆ ಯಲ್ಲಿ ನಡೆಯಲಿದೆ.
ಅಲ್ ಮದದ್ ಸುನ್ನಿ ಗ್ರೂಪ್ ನ ಅಧ್ಯಕ್ಷ ಜಿ.ಎಂ ಹಬೀಬುರ್ರಹ್ಮಾನ್ ಅಹ್ಸನಿ ಕಟ್ಟದಪಡ್ಪು ರವರ ಘನ ಅಧ್ಯಕ್ಷತೆಯಲ್ಲಿ ಪ್ರಸ್ತುತ ಕಾರ್ಯಕ್ರಮ ವನ್ನು ಕೊಕ್ಕಡ ಹಸನಿಯ್ಯಾ ಚಾರಿಟೇಬಲ್ ಟ್ರಸ್ಟ್ ನ ಚೆಯರ್ಮಾನ್ ಶಾಫಿ ಸಖಾಫಿ ಪಟ್ಟೂರ್ ಉದ್ಘಾಟಿಸಲಿದ್ದಾರೆ, ಬಹು/ ಸಯ್ಯಿದ್ ಶಿಹಾಬುದ್ದೀನ್ ಅಲ್ ಹೈದ್ರೊಸಿ ತಂಙಳ್ ಮಹತ್ವವಾದ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಗೆ ನೇತೃತ್ವ ನೀಡಲಿದ್ದಾರೆ.
ಪ್ರಸ್ತುತ ಕಾರ್ಯಕ್ರಮ ದಲ್ಲಿ ಮುಖ್ಯ ಅಥಿತಿ ಗಳಾಗಿ, ಸ್ಥಳೀಯ ಖತೀಬ್ ಖಲಂದರ್ ಶಾಫಿ ಅಲ್ ಅಝ್ಹರಿ, ಕಕ್ಯಪದವು ಜಮಾಹತ್ ಖತೀಬ್ ಅಬೂಬಕ್ಕರ್ ಸ ಅದಿ, ಮಾವಿನಕಟ್ಟೆ ಖತೀಬ್ ಜಬ್ಬಾರ್ ಸ ಅದಿ, ಕುಲಾಲ್ ಖತೀಬ್ ಸಿದ್ದೀಖ್ ಮದನಿ ಹಾಗೂ ಹಲವಾರು ಉಲಮಾ ನೇತಾರರು, ಉಮಾರಾ ನಾಯಕರುಗಳು, ಸಮಾಜಿಕ ನಾಯಕರುಗಳು ಭಾಗವಹಿಸಲಿದ್ದಾರೆ.
ಸ್ತ್ರೀಯರಿಗೆ ಪ್ರತ್ಯೇಕವಾದ ಸ್ಥಳವಾಕಾಶ ಮೀಸಲಿಡಲಾಗಿದೆ.
ವರದಿ: ಅಶ್ರಫ್ ಕಟ್ಟದಪಡ್ಪು















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ