ಉಜಿರೆ : ಪೌರತ್ವ ತಿದ್ದುಪಡಿ ಮಸೂದೆಯ ವಿರುದ್ಧ ದೆಹಲಿಯಲ್ಲಿ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದವರ ಮೇಲೆ ಕ್ರೂರವಾಗಿ ಹಿಂಸಚಾರ ನಡೆಸಿ ಅಮಾಯಕರ ಕೊಲೆ, ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿ,ಮಸೀದಿ ಮನೆಗಳಿಗೆ ಬೆಂಕಿ ಹಾಕಿ ರಾಷ್ಟ್ರ ರಾಜದಾನಿಯನ್ನು ರಕ್ತಸಿಕ್ತಗೊಳಿಸಿದ ಫ್ಯಾಸಿಸ್ಡ್ ಶಕ್ತಿಯ ನಡೆಯನ್ನು SSF ಉಜಿರೆ ಸೆಕ್ಟರ್ ಖಂಡಿಸುತ್ತದೆ.
ಈ ಘಟನೆಗಳಿಗೆ ಪ್ರತ್ಯಕ್ಷವಾಗಿ ಸಹಕಾರ ನೀಡುತ್ತಿರುವ ಫ್ಯಾಸಿಸ್ಟ್ ಸರಕಾರಗಳ ದಮನೀಯ ಆಡಳಿತ ರೀತಿಯು ಸಂವಿಧಾನ ಅಳಿವಿಗೆ ಕಾರಣವಾಗುವುದು ಜಾತ್ಯತೀತ ರಾಷ್ಟ ಭಾರತದಲ್ಲಿ ಇದು ಅತ್ಯಂತ ಖೇದಕರ ಘಟನೆ ಎಂದು SSF ಉಜಿರೆ ಸೆಕ್ಟರ್ ಸಮಿತಿ ಅಭಿಪ್ರಾಯ ಪಟ್ಟಿದೆ.
ಸೆಕ್ಟರ್ ವ್ಯಾಪ್ತಿಯ ಎಲ್ಲಾ ಕಾರ್ಯಕರ್ತರು ದಿಲ್ಲಿಯ ಹಿಂಸಾಚಾರ ಕೃತ್ಯವನ್ನು ಹಾಗೂ ಗಲಭೆಕೋರರಿಗೆ ಸಾಥ್ ನೀಡುತ್ತಿರುವ ಸರಕಾರದ ಅಡಳಿತ ವ್ಯವಸ್ಥೆಯನ್ನು ಸಾಧ್ಯವಾದ ರೀತಿಯಲ್ಲಿ ಶಾಂತಿಯುತವಾಗಿ ಖಂಡಿಸಬೇಕೆಂದು SSF ಉಜಿರೆ ಸೆಕ್ಟರ್ ಕರೆ ನೀಡಿದೆ.
SSF ಉಜಿರೆ ಸೆಕ್ಟರ್ ಮೀಡಿಯಾ















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ