ಉಡುಪಿ: ಪೌರತ್ವ ತಿದ್ದುಪಡಿ ಮಸೂದೆಯ ವಿರುದ್ಧ ದೆಹಲಿಯಲ್ಲಿ ಹೋರಾಟ ಮಾಡುತ್ತಿರುವವರ ಮೇಲೆ ಕ್ರೂರ ಹಿಂಸಾಚಾರ ನಡೆಸಿ, ಅಮಾಯಕರ ಕೊಲೆ, ಸಾರ್ವಜನಿಕ ಆಸ್ತಿಗೆ ಹಾನಿ, ಮಸೀದಿ, ಮನೆಗಳ ಧ್ವಂಸ ಮೊದಲಾದ ಅಮಾನವೀಯ ಕೃತ್ಯಗಳನ್ನು ನಡೆಸುತ್ತಿರುವ ಕೋಮುವಾದಿ ಫ್ಯಾಸಿಸ್ಟ್ ಶಕ್ತಿಗಳ ನಡತೆಯನ್ನು ಖಂಡಿಸಿ ನಾಳೆ ಜುಮಾ ನಮಾಝ್ ತಕ್ಷಣ ಎಸ್ಸೆಸ್ಸೆಫ್ ನಡೆಸುತ್ತಿರುವ ಭಿತ್ತಿ ಪತ್ರ ಹಾಗೂ ಪೋಸ್ಟರ್ ಪ್ರದರ್ಶನವನ್ನು ಯಶಸ್ವಿ ಗೊಳಿಸಲು ಉಡುಪಿ ಜಿಲ್ಲಾ ಮುಸ್ಲಿಂ ಜಮಾಅತ್, ಜಿಲ್ಲಾ ಸಂಯುಕ್ತ ಜಮಾಅತ್, ಎಸ್ ವೈ ಎಸ್ ಹಾಗೂ ಸುನ್ನೀ ಸಂಘಟನೆಗಳ ಒಕ್ಕೂಟ ಕರೆ ನೀಡಿದೆ.
ರಾಷ್ಟ್ರದ ರಾಜಧಾನಿಯ ಈ ಹಿಂಸಾಚಾರ ಕೃತ್ಯವನ್ನು ಮತ್ತು ಗಲಭೆಕೋರರಿಗೆ ಸಾಥ್ ನೀಡುತ್ತಿರುವ ಆಡಳಿತ ವ್ಯವಸ್ಥೆಯನ್ನು ಖಂಡಿಸಿ ನಡೆಸುತ್ತಿರುವ ಈ ಹೋರಾಟದಲ್ಲಿ ಸರ್ವರೂ ಪಾಳ್ಗೂಂಡು ಯಶಸ್ವಿಗೊಳಿಸಬೇಕೆಂದು ಕರೆ ನೀಡಿದೆ ಎಂದು ಕೆ ಎ ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ