ರಾಷ್ಟ್ರ ರಾಜಧಾನಿಯಲ್ಲಿ ಕಳೆದ ಐದಾರು ದಿನಗಳಿಂದ ಅಮಾಯಕರ ದೌರ್ಜನ್ಯ,
ಕೊಲೆ,ನಡೆಸುತ್ತಾ ಮಸೀದಿ, ಮನೆ,ವ್ಯಾಪಾರ ಕೇಂದ್ರಗಳನ್ನು ಬೆಂಕಿಗಾಹುತಿ ಗೊಳಿಸಿ ದೆಹಲಿಯನ್ನು ಯುದ್ಧ ಭೂಮಿಯನ್ನಾಗಿ ಪರಿವರ್ತಿಸುತ್ತಿರುವ ಸಮಾಜ ಘಾತುಕ ಕೋಮುವಾದಿ ಫ್ಯಾಸಿಸ್ಟ್ ಶಕ್ತಿಗಳನ್ನು ಹದ್ದು ಬಸ್ತಿನಲ್ಲಿಡಲು ಸರಕಾರ ಕ್ರಮ ಕೈಗೊಳ್ಳ ಬೇಕೆಂದು ಉಳ್ಳಾಲ ಖಾಝಿ ಖುರ್ರತುಸ್ಸಾದಾತ್ ಕೂರತ್ ತಂಙಳ್ ಆಗ್ರಹಿಸಿದ್ದಾರೆ.
ಹಿಂಸಾಚಾರವನ್ನು ಹತ್ತಿಕ್ಕಬೇಕಾದವರ ನಿಷ್ಕ್ರಿಯತೆ, ಸಾರ್ವಜನಿಕ ಸೇವೆಯಲ್ಲಿ ಗುರುತಿಸಬೇಕಾದವರು ಹಿಂಸೆಗೆ ಆಹ್ವಾನ ನೀಡುತ್ತಿರುವುದು ಅತ್ಯಂತ ಅಪಾಯಕಾರಿ ಬೆಳವಣಿಗೆಯಾಗಿದೆ ಅವರು ಅಭಿಪ್ರಾಯಪಟ್ಟರು.
ಹಿಂಸೆಯನ್ನು ಹತ್ತಿಕ್ಕಲು ಮತ್ತು ಗಲಭೆಗೆ ಪ್ರಚೋದನೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಂಬಂಧಪಟ್ಟವರು ಮುಂದಾಗಬೇಕೆಂದು, ಅವರು ಪತ್ರಿಕಾಪ್ರಕಟಣೆಯಲ್ಲಿ ಆಗ್ರಹಿಸಿದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ