ರುಯಾದ್: ಕೊವಿಡ್-19 (ಕರೋನಾ) ರೋಗ ಭೀತಿಯ ಹಿನ್ನೆಲೆಯಲ್ಲಿ ಉಮ್ರಾ ಮತ್ತು ಮದೀನಾ ಝಿಯಾರತ್ ಅನ್ನು ತಾತ್ಕಾಲಿಕವಾಗಿ ತಡೆಯುವ ವಿಧಾನವು ಷರಿಯತ್ ಕಾನೂನಿನ ಅನುಸಾರವಾಗಿದೆ ಎಂದು ಮಕ್ಕಾದ ಹರಮ್ನಲ್ಲಿ ಕುತುಬಾ ಪ್ರವಚನ ಮತ್ತು ಜುಮುಅ ನಮಾಝಿಗೆ ನೇತೃತ್ವ ವಹಿಸಿದ್ದ ಇಮಾಮ್ ಶೈಖ್ ಅಬ್ದುಲ್ಲಾ ಅಲ್-ಜುಹಾನಿ ಹೇಳಿದ್ದಾರೆ.
ಜನರ ಪ್ರಾಣ ಉಳಿಸುವುದು ಶರಿಯತ್ ಕಾನೂನಿನ ಭಾಗವಾಗಿದೆ. ಆ ಆಧಾರದ ಮೇಲೆ, ನಿರ್ಬಂಧಗಳನ್ನು ಒಳಗೊಂಡಂತೆ ಕೆಲವು ಕಾರ್ಯವಿಧಾನಗಳನ್ನು ಹರಮ್ಗಳ ಮೇಲೆ ವಿಧಿಸಲಾಗಿದೆ. ಕೋವಿಡ್ 19 ಸಂಪೂರ್ಣವಾಗಿ ಗುಣಮುಖವಾಗಬೇಕಾದರೆ, ಆರೋಗ್ಯ ನಿರ್ವಹಣೆಯೊಂದಿಗೆ ಸೃಷ್ಟಿಕರ್ತನಾದ ಅಲ್ಲಾಹನೊಡನೆ ಪ್ರಾರ್ಥಿಸಬೇಕು ಎಂದು ಇಮಾಮ್ ತನ್ನ ಪ್ರವಚನದಲ್ಲಿ ಹೇಳಿದರು.
ಮದೀನಾದ ಇಮಾಮ್ ಶೈಖ್ ಡಾ. ಸಲಾಹುಲ್ ಬುದೈರ್ ತಮ್ಮ ಖುತ್ಬಾ ಭಾಷಣದಲ್ಲಿ, ಅಲ್ಲಾಹನ ಪರೀಕ್ಷಣೆಯ ಭಾಗವಾಗಿದೆ ಕೋವಿಡ್ -19 ಎನ್ನುವ ವೈರಸ್. ಇಂತಹ ಕೆಲವು ತೀರ್ಮಾನಗಳನ್ನು ಅಲ್ಲಾಹನು ಕೈಗೊಳ್ಳುತ್ತಾನೆ. ಎಲ್ಲಾ ಮನುಷ್ಯರು ಅಲ್ಲಾಹನ ಕಡೆಗೆ ಹಿಂದಿರುಗಿ ಅಲ್ಲಾಹನ ಭಯದಿಂದ ಬದುಕಬೇಕು. ವೈರಸ್ ವಿರುದ್ಧ ಪ್ರತಿರೋಧ ಒಡ್ಡುವ ಸಲುವಾಗಿ, ಉಮ್ರಾ ಮತ್ತು ಮದೀನಾ ಭೇಟಿಗಳನ್ನು ಸರಕಾರವು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ ಎಂದರು.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು