ಪುತ್ತೂರು: ಎಸ್.ಎಸ್.ಎಫ್ ಈಶ್ವರಮಂಗಿಲ ಸೆಕ್ಟರ್ ವತಿಯಿಂದ SSLC,PUC,DIGREE
ಮಾಹಿತಿ ಶಿಬಿರವು ಮಾರ್ಚ್ 8 ರಂದು ಬೆಳಿಗ್ಗೆ 10ಕ್ಕೆ ಈಶ್ವರಮಂಗಳದ ಹ್ರದಯ ಭಾಗದಲ್ಲಿರುವ ತೈಬಾ ಎಜುಕೇಶನಲ್ ಸೆಂಟರ್ ನಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಸುರೇಸ್ ರೈ ASI ಆರಕ್ಷಕ ಠಾಣಾ ಪೋಲೀಸ್ ಅಧಿಕಾರಿ ಈಶ್ವರಮಂಗಿಲ ನಡೆಸಲಿದ್ದಾರೆ.
ಪ್ರೇರಕ ಸ್ಪೀಕರ್ ಜೀವನ ತರಬೇತುದಾರ
ಬಹು!ಅಡ್ವೊಕೇಟ್ ಲುಕ್ಮಾನ್ ಸಅದಿ ಮಂಗಳೂರು ತರಬೇತಿಯನ್ನು ನೀಡಲಿದ್ದಾರೆ.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ