
ಪುತ್ತೂರು: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ (ಎಸ್ಸೆಸ್ಸೆಫ್) ಪುತ್ತೂರು ಸೆಕ್ಟರ್ ವತಿಯಿಂದ ಮಾ.27ರಿಂದ ಆರಂಭಗೊಳ್ಳಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ವಿದ್ಯಾರ್ಥಿಗಳು ಹೇಗೆ ಎದುರಿಸಬಹುದು `How to Face exam’ ಎಂಬ ವಿಷಯಾಧರಿತ ಮಾಹಿತಿ ಶಿಬಿರ ನಡೆಯಲಿದೆ.
ವಿದ್ಯಾರ್ಥಿಗಳು ಪರೀಕ್ಷೆಗೆ ಹೇಗೆ ಸಿದ್ಧಗೊಂಡಿದ್ದಾರೆ?, ಯಾವುದೇ ಆತಂಕಕ್ಕೆ ಒಳಗಾಗದೆ ಧೈರ್ಯ, ಆತ್ಮ ವಿಶ್ವಾಸದೊಂದಿಗೆ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸುವಂತಹ ವಿಧಾನಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮನಮುಟ್ಟುವ ಶೈಲಿಯಲ್ಲಿ ಖ್ಯಾತ ತರಬೇತುದಾರ, ಉಕ್ಕುಡದ ಕ್ಯೂ-ಝೀ ಮ್ಯಾನೇಜರ್ ಉಮ್ಮರ್ ಅಮ್ಜದಿ ಕುಕ್ಕಿಲರವರು ಮುರ ಎಂ.ಪಿ.ಎಂ. ವಿದ್ಯಾಲಯದಲ್ಲಿ ಮಾ.14ರಂದು ಪೂರ್ವಾಹ್ನ ಗಂಟೆ 10ರಿಂದ ಮಧ್ಯಾಹ್ನ 1ರವರೆಗೆ ಮಾಹಿತಿ ನೀಡಲಿದ್ದಾರೆ. ಈ ಸಂರ್ಧಭದಲ್ಲಿ ಪಿಯುಸಿ, ಡಿಗ್ರಿ ವಿದ್ಯಾರ್ಥಿಗಳಿಗೂ ಮಾಹಿತಿ ಕಾರ್ಯಾಗಾರ ನಡೆಯಲಿದೆ ಎಂದು ಎಸ್ಸೆಸ್ಸೆಫ್ ಪುತ್ತೂರು ಸೆಕ್ಟರ್ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ಅಬ್ದುಲ್ ರಹೀಮ್ ಬಿಡುಗಡೆ ಆದೇಶಕ್ಕೆ ಸಹಿ – 20 ವರ್ಷಗಳ ಸೆರೆಮನೆ ವಾಸಕ್ಕೆ ಕೊನೆಗೂ ಮುಕ್ತಿ
ಬಕ್ರೀದ್ ‘ಈದ್ ಅಲ್-ಅದ್ಹಾ’ ; 382 ಕೈದಿಗಳ ಬಿಡುಗಡೆ- ಒಮಾನ್ ದೊರೆ ಆದೇಶ
ಈದುಲ್ ಅದ್’ಹಾ ಮುಬಾರಕ್ – ಯುಎಇ ಯಲ್ಲಿ 2700 ಕ್ಕೂ ಹೆಚ್ಚು ಖೈದಿಗಳಿಗೆ ಬಿಡುಗಡೆ ಭಾಗ್ಯ
‘ಲಬ್ಬೈಕ್ ಅಲ್ಲಾಹುಮ್ಮ ಲಬ್ಬೈಕ್’ ಪುಣ್ಯ ಭೂಮಿಯಲ್ಲಿ 20 ಲಕ್ಷಕ್ಕೂ ಹೆಚ್ಚು ಯಾತ್ರಿಕರ ಸಮಾಗಮ- ಇಂದು ‘ಅರಫಾತ್ ಸಂಗಮ’
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವೈದ್ಯಕೀಯ ಕ್ಷೇತ್ರಕ್ಕೆ ಗಂಭೀರ ಸವಾಲು : ಎಸ್ಸೆಸ್ಸೆಫ್ ಬೆಂಗಳೂರು
ಕಾನೂನುಬದ್ಧ ಬಲಿದಾನಕ್ಕೆ ಪೊಲೀಸ್ ಸಂರಕ್ಷಣೆ ನೀಡಿ- ಗೃಹ ಸಚಿವರಿಗೆ ಮೌಲಾನಾ ಶಾಫಿ ಸಅದಿ ಮನವಿ
‘ನನ್ನನ್ನು ತಿಹಾರ್ ಜೈಲಿಗೆ ಹಾಕಬಹುದು’; ಆತಂಕ ಹಂಚಿಕೊಂಡ ಕಾಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜೀತ್ ದಿಪ್ಕೆ
ವೈದ್ಯರ ನಿರ್ಲಕ್ಷ್ಯದಿಂದ ಯುವಕ ಮೃತ್ಯು: ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಶಾಫಿ ಸಅದಿ ಅವರಿಂದ ಸಚಿವರಿಗೆ ಮನವಿ
ಉಪ್ಪಿನಂಗಡಿ: ಕಂಪ್ಯೂಟರ್ ಕ್ಲಾಸ್ಗೆ ತೆರಳಿದ್ದ 13 ವರ್ಷದ ಬಾಲಕ ನಾಪತ್ತೆ
ಗಲ್ಫ್ ನಾಯಕರ ವಿನಂತಿಗೆ ಮನ್ನಣೆ ; ಇರಾನ್ ಮೇಲಿನ ದಾಳಿ ತಾತ್ಕಾಲಿಕ ರದ್ದು- ಟ್ರಂಪ್