ದುಬೈ: ಯುಎಇ ಎಕ್ಸ್ಚೇಂಜ್ ಮೂಲಕ ಮಾಡಲಾಗುವ ವಹಿವಾಟುಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಸಂಸ್ಥೆಯ ಅಧಿಕಾರಿಗಳೇ ಈ ಬಗ್ಗೆ ಬಹಿರಂಗಪಡಿಸಿದ್ದು, ಆನ್ಲೈನ್ ಪಾವತಿ ಸೇವೆಯನ್ನು ಕೂಡ ನಿಲ್ಲಿಸಲಾಗಿದೆ.ನಾಳೆಯಿಂದ ಯಾವುದೇ ಸೇವೆ ಇರುವುದಿಲ್ಲ ಎಂದು ಯುಎಇ ಎಕ್ಸ್ಚೇಂಜ್ ಅಧಿಕಾರಿಗಳು ತಿಳಿಸಿದ್ದಾರೆ.
ಗ್ರಾಹಕರಿಗೆ ಮಾಹಿತಿ ನೀಡಲು ಶಾಖೆಗಳನ್ನು ತೆರೆಯಲಾಗುತ್ತದೆ ಆದರೆ ಯಾವುದೇ ವ್ಯವಹಾರ ನಡೆಸಲಾಗುವುದಿಲ್ಲ. ಗ್ರಾಹಕ ಸೇವಾ ಕೇಂದ್ರ ಸಹ ತೆರೆಯಲಾಗುತ್ತಿದೆ. ಅನಾನುಕೂಲತೆಗಾಗಿ ನಾವು ಗ್ರಾಹಕರಲ್ಲಿ ಕ್ಷಮೆ ಯಾಚಿಸುತ್ತೇವೆ ಎಂದು ಕಂಪನಿ ಹೇಳಿಕೆಯಲ್ಲಿ ತಿಳಿಸಿದೆ.
ಭಾರತೀಯ ಉದ್ಯಮಿ ಬಿ.ಆರ್. ಶೆಟ್ಟಿಯ ಯುಎಇ ಎಕ್ಸ್ಚೇಂಜನ್ನು ಮುಚ್ಚುವುದರಿಂದ ಭಾರತೀಯರು ಸೇರಿದಂತೆ ಹಲವು ವಲಸಿಗರು ಬಿಕ್ಕಟ್ಟಿಗೆ ಸಿಲುಕಲಿದ್ದಾರೆ. ಭಾರತಕ್ಕೆ ಹಣ ವ್ಯವಹಾವನ್ನು ನಡೆಸಲು ಯುಎಇ ಎಕ್ಸ್ಚೇಂಜ್ ನ್ನು ವಲಸಿಗರು ಹೆಚ್ಚಾಗಿ ಅವಲಂಬಿಸಿದ್ದಾರೆ. ಕೋವಿಡ್ ವೈರಸ್ ಹರಡಿದ ಹಿನ್ನೆಲೆಯಲ್ಲಿ ಸಂಸ್ಥೆಯನ್ನು ತಾತ್ಕಾಲಿಕವಾಗಿ ಮುಚ್ಚಲಾಗುತ್ತಿದೆ ಎನ್ನಲಾಗಿದೆ. ಆದಾಗ್ಯೂ, ಯಾವಾಗ ಸೇವೆ ಆರಂಭವಾಗಲಿದೆ ಅಥವಾ ಕಾರಣವೇನು ಎಂಬುದರ ಬಗ್ಗೆ ನಿರ್ದಿಷ್ಟ ವಿವರಗಳನ್ನು ಈ ವರಿಗೆ ನೀಡಲಾಗಿಲ್ಲ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು