ಮಂಗಳೂರು: ರಾಜ್ಯದ 9 ಜಿಲ್ಲೆಗಳು ನಾಳೆಯಿಂದ(23.03.2020) ‘ಶಟ್ ಡೌನ್’ ಆಗಲಿರುವುದರಿಂದ ಹೆಚ್ಚಿನ ವ್ಯಾಪಾರ ವಹಿವಾಟುಗಳು ಸ್ಥಬ್ದವಾಗಲಿದೆ.
ಈ ಸಂದರ್ಭದಲ್ಲಿ ದಿನಕೂಲಿ ಕಾರ್ಮಿಕರು, ಗೂಡಂಗಡಿ, ಫುಟ್ ಪಾತ್ ಮುಂತಾದ ಚಿಕ್ಕ ಪುಟ್ಟ ವ್ಯಾಪಾರಸ್ಥರ ಕುಟುಂಬಗಳಲ್ಲಿ ದಿನನಿತ್ಯದ ಆಹಾರ ಸಾಮಾಗ್ರಿಗಳ ಕೊರತೆ ಸಂಭವಿಸುವ ಸಾಧ್ಯತೆ ಇರುವುದರಿಂದ ಎಲ್ಲಾ ಜಮಾಅತ್ ಸಮಿತಿಗಳು ತಮ್ಮ ಜಮಾಅತ್ ಮತ್ತು ಪರಿಸರದಲ್ಲಿರುವ ಇಂತಹ ಕುಟುಂಬಗಳನ್ನು ಗುರುತಿಸಿ ಆಹಾರ ಸಾಮಾಗ್ರಿಗಳ ಪೂರೈಕೆಯನ್ನು ಮಾಡಬೇಕಾಗಿ ಎಲ್ಲಾ ಜಮಾಅತ್ ಸಮಿತಿಗಳಲ್ಲಿ ವಿನಂತಿಸುತ್ತೇವೆ.
ಕರ್ನಾಟಕ ಮುಸ್ಲಿಂ ಜಮಾಅತ್ ನ ಎಲ್ಲಾ ಬ್ಲಾಕ್, ತಾಲೂಕು ಮತ್ತು ಜಿಲ್ಲಾ ಸಮಿತಿಗಳು ಕೂಡಲೇ ಈ ನಿಟ್ಟಿನಲ್ಲಿ ತುರ್ತುಸೇವೆಯನ್ನು ಆರಂಭಿಸಲು ಸನ್ನದ್ಧರಾಗಲು ಕರೆನೀಡಲಾಗಿದೆ.
ಮುಫ್ತಿ ಅನ್ವರ್ ಅಲಿ ಸಾಹೇಬ್
ಅಧ್ಯಕ್ಷರು,
ಕರ್ನಾಟಕ ಮುಸ್ಲಿಂ ಜಮಾಅತ್.
ಎನ್.ಕೆ. ಎಂ. ಶಾಫಿ ಸಅದಿ
ಪ್ರ.ಕಾರ್ಯದರ್ಶಿ
ಕರ್ನಾಟಕ ಮುಸ್ಲಿಂ ಜಮಾಅತ್















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ